ಗ್ರಾಹಕರ ಕುಂದು ಕೊರತೆ ನಿವಾರಣಾ ಸಭೆ
ಲೋಕದರ್ಶನ ವರದಿ
ಬೆಳಗಾವಿ, 19: ದಿ. 18.ರಂದು ಬೆಳಿಗ್ಗೆ 11.00 ಘಂಟೆಗೆ ಬೆಳಗಾವಿ ವಲಯ ಕಚೇರಿ ಸಭಾಂಗಣದಲ್ಲಿ ಅಧೀಕ್ಷಕ ಅಭಿಯಂತರರು(ವಿ), ಕಾ ಮತ್ತು ಪಾ ವೃತ್ತ, ಹೆಸ್ಕಾಂ., ನೆಹರು ನಗರ, ಬೆಳಗಾವಿರವರ ಅಧ್ಯಕ್ಷತೆಯಲ್ಲಿ ವಿಶೇಷ ಗ್ರಾಹಕರ ಕುಂದು ಕೊರತೆ ನಿವಾರಣಾ ಸಭೆಯನ್ನು ಆಯೋಜಿಸಲಾಯಿತು.
ಈ ಕಛೇರಿಯ ಆಹ್ವಾನದಂತೆ ಸಭೆಯಲ್ಲಿ ಉಪಸ್ಥಿತರಿದ್ದ ಬೆಳಗಾವಿ ವೃತ್ತ ವ್ಯಾಪ್ತಿಯ ವಿದ್ಯುತ್ ಗ್ರಾಹಕರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಪ್ರತಿನಿಧಿಗಳು ಮತ್ತು ಇತರ ಸಂಘ ಸಂಸ್ಥೆಗಳ ಪ್ರತಿನಿಧಿಗಳಿಂದ ವಿದ್ಯುತ್ ಸಂಬಂಧಿಸಿದ ಅಹವಾಲುಗಳನ್ನು ಸ್ವೀಕರಿಸಿ ಪರಾಮಶರ್ಿಸಲಾಯಿತು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 