ಹಿಮಾಚಲ ಪ್ರದೇಶದಲ್ಲಿ ಮೇ 31 ರವರೆಗೆ ಕರ್ಫ್ಯೂ ಮುಂದುವರಿಕೆ
ಶಿಮ್ಲಾ, ಮೇ 18, ಹಿಮಾಚಲ ಪ್ರದೇಶದಲ್ಲಿ ಮೇ 31 ರವರೆಗೆ ಕರ್ಫ್ಯೂ ಮುಂದುವರಿಸಲಾಗಿದೆ ಕೊರೊನಾ ಸೋಂಕಿನ ಪ್ರಕರಣಗಳ ಹೆಚ್ಚುತ್ತಿರುವ ಕಾರಣ ಕರ್ಫ್ಯೂ ಮುಂದುವರಿಸಲಾಗಿದೆ ಎಂದು ಮುಖ್ಯಮಂತ್ರಿ ಜೈರಾಮ್ ಠಾಕೂರ್ ಹೇಳಿದ್ದಾರೆ.ಇತರ ರಾಜ್ಯಗಳಲ್ಲಿ ಸಿಲುಕಿದ್ದವರು ರಾಜ್ಯಕ್ಕೆ ವಾಪಸಾದ ನಂತರ ಸೊಂಕಿನ ಪ್ರಕರಣಗಳು ಹೆಚ್ಚಾಗಿದ್ದು, ಇನ್ನೂ 60 ಸಾವಿರಕ್ಕೂ ಹೆಚ್ಚು ಜನರು ರಾಜ್ಯಕ್ಕೆ ವಾಪಸಾಗುವ ಸಾಧ್ಯತೆ ಇದ್ದು ಸೋಂಕಿನ ಪ್ರಕರಣಗಳೂ ಹೆಚ್ಚಾಗಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಇನ್ನೂ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 80 ಕ್ಕೆ ಏರಿಕೆಯಾಗಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 