ಹಿಮಾಚಲ ಪ್ರದೇಶದಲ್ಲಿ ಮೇ 31 ರವರೆಗೆ ಕರ್ಫ್ಯೂ ಮುಂದುವರಿಕೆ
ಶಿಮ್ಲಾ, ಮೇ 18, ಹಿಮಾಚಲ ಪ್ರದೇಶದಲ್ಲಿ ಮೇ 31 ರವರೆಗೆ ಕರ್ಫ್ಯೂ ಮುಂದುವರಿಸಲಾಗಿದೆ ಕೊರೊನಾ ಸೋಂಕಿನ ಪ್ರಕರಣಗಳ ಹೆಚ್ಚುತ್ತಿರುವ ಕಾರಣ ಕರ್ಫ್ಯೂ ಮುಂದುವರಿಸಲಾಗಿದೆ ಎಂದು ಮುಖ್ಯಮಂತ್ರಿ ಜೈರಾಮ್ ಠಾಕೂರ್ ಹೇಳಿದ್ದಾರೆ.ಇತರ ರಾಜ್ಯಗಳಲ್ಲಿ ಸಿಲುಕಿದ್ದವರು ರಾಜ್ಯಕ್ಕೆ ವಾಪಸಾದ ನಂತರ ಸೊಂಕಿನ ಪ್ರಕರಣಗಳು ಹೆಚ್ಚಾಗಿದ್ದು, ಇನ್ನೂ 60 ಸಾವಿರಕ್ಕೂ ಹೆಚ್ಚು ಜನರು ರಾಜ್ಯಕ್ಕೆ ವಾಪಸಾಗುವ ಸಾಧ್ಯತೆ ಇದ್ದು ಸೋಂಕಿನ ಪ್ರಕರಣಗಳೂ ಹೆಚ್ಚಾಗಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಇನ್ನೂ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 80 ಕ್ಕೆ ಏರಿಕೆಯಾಗಿದೆ.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 