ಕೊಡಗು ಸಂತ್ರಸ್ತರಿಗೆ ವಿದ್ಯಾಥರ್ಿನಿಯರ ಕೊಡುಗೆ
ಧಾರವಾಡದ ಶ್ರೀಹುರಕಡ್ಲಿ ಅಜ್ಜ ಶಿಕ್ಷಣ ಸಮಿತಿಯ ಮಹಿಳಾ ಕಾಲೇಜಿನ ವಿದ್ಯಾಥ ರ್ಿನಿಯರು ಎನ್.ಎಸ್.ಎಸ್. ಘಟಕದ ಮಾರ್ಗದರ್ಶನದ
ಧಾರವಾಡ 17: ಇಲ್ಲಿಯ ಶ್ರೀಹುರಕಡ್ಲಿ ಅಜ್ಜ ಶಿಕ್ಷಣ ಸಮಿತಿಯ ಕೆ.ಎಸ್. ಜಿಗಳೂರು ಕಲಾ ಹಾಗೂ ಎಸ್.ಎಂ. ಶೇಷಗಿರಿ ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ವಿದ್ಯಾಥರ್ಿನಿಯರು ತಮ್ಮ ಕಾಣಿಕೆಯ ಜೊತೆಗೆ ಕಾಲೇಜಿನ ಬೋಧಕ ಬಳಗ ಹಾಗೂ ಸಾರ್ವಜನಿಕರಿಂದ ಕೊಡಗು ಸಂತ್ರಸ್ತರಿಗೆ ಪರಿಹಾರ ಒದಗಿಸಲು ಒಟ್ಟು 33,571 ರೂ.ಗಳ ನಿಧಿ ಸಂಗ್ರಹಿಸಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಜಮಾ ಮಾಡಿದ್ದಾರೆ.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕದ ನೇತೃತ್ವದಲ್ಲಿ ಸಭೆ ಸೇರಿದ ವಿದ್ಯಾಥರ್ಿನಿಯರು ಕಾಲೇಜಿನ ಪ್ರಾಚಾರ್ಯರು ಹಾಗೂ ಎಲ್ಲ ಬೋಧಕ ಬಳಗದ ಮಾರ್ಗದರ್ಶನದಲ್ಲಿ ವಿವಿಧ ತಂಡಗಳನ್ನು ರಚಿಸಿಕೊಂಡು ತಾವೇ ತಯಾರಿಸಿಕೊಂಡ ನಿಧಿ ಸಂಗ್ರಹ ಡಬ್ಬಗಳನ್ನು ಹಿಡಿದುಕೊಂಡು ನಗರವನ್ನು ಸುತ್ತಿದ ವಿದ್ಯಾಥರ್ಿನಿಯರು ಈ ನಿಧಿ ಸಂಗ್ರಹಿಸಿ ತಮ್ಮದೇ ಆದ ಕೊಡುಗೆಯನ್ನು ಕೊಡಗು ಸಂತ್ರಸ್ತರಿಗೆ ನೀಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 