ಕೊಡಗು ಸಂತ್ರಸ್ತರಿಗೆ ವಿದ್ಯಾಥರ್ಿನಿಯರ ಕೊಡುಗೆ
ಧಾರವಾಡದ ಶ್ರೀಹುರಕಡ್ಲಿ ಅಜ್ಜ ಶಿಕ್ಷಣ ಸಮಿತಿಯ ಮಹಿಳಾ ಕಾಲೇಜಿನ ವಿದ್ಯಾಥ ರ್ಿನಿಯರು ಎನ್.ಎಸ್.ಎಸ್. ಘಟಕದ ಮಾರ್ಗದರ್ಶನದ
ಧಾರವಾಡ 17: ಇಲ್ಲಿಯ ಶ್ರೀಹುರಕಡ್ಲಿ ಅಜ್ಜ ಶಿಕ್ಷಣ ಸಮಿತಿಯ ಕೆ.ಎಸ್. ಜಿಗಳೂರು ಕಲಾ ಹಾಗೂ ಎಸ್.ಎಂ. ಶೇಷಗಿರಿ ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ವಿದ್ಯಾಥರ್ಿನಿಯರು ತಮ್ಮ ಕಾಣಿಕೆಯ ಜೊತೆಗೆ ಕಾಲೇಜಿನ ಬೋಧಕ ಬಳಗ ಹಾಗೂ ಸಾರ್ವಜನಿಕರಿಂದ ಕೊಡಗು ಸಂತ್ರಸ್ತರಿಗೆ ಪರಿಹಾರ ಒದಗಿಸಲು ಒಟ್ಟು 33,571 ರೂ.ಗಳ ನಿಧಿ ಸಂಗ್ರಹಿಸಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಜಮಾ ಮಾಡಿದ್ದಾರೆ.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕದ ನೇತೃತ್ವದಲ್ಲಿ ಸಭೆ ಸೇರಿದ ವಿದ್ಯಾಥರ್ಿನಿಯರು ಕಾಲೇಜಿನ ಪ್ರಾಚಾರ್ಯರು ಹಾಗೂ ಎಲ್ಲ ಬೋಧಕ ಬಳಗದ ಮಾರ್ಗದರ್ಶನದಲ್ಲಿ ವಿವಿಧ ತಂಡಗಳನ್ನು ರಚಿಸಿಕೊಂಡು ತಾವೇ ತಯಾರಿಸಿಕೊಂಡ ನಿಧಿ ಸಂಗ್ರಹ ಡಬ್ಬಗಳನ್ನು ಹಿಡಿದುಕೊಂಡು ನಗರವನ್ನು ಸುತ್ತಿದ ವಿದ್ಯಾಥರ್ಿನಿಯರು ಈ ನಿಧಿ ಸಂಗ್ರಹಿಸಿ ತಮ್ಮದೇ ಆದ ಕೊಡುಗೆಯನ್ನು ಕೊಡಗು ಸಂತ್ರಸ್ತರಿಗೆ ನೀಡಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 