ಸಶಸ್ತ್ರ ಪಡೆ ಕುರಿತು ಸಂವಾದ
Conversation on the Armed Forces
ಯಮಕನಮರಡಿ, 20 : ಯಮಕನಮರಡಿ ಯ ಸರಕಾರಿ ಪದವಿ ಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಇಂಡೋ ಟಿಬೇಟಿಯನ್ ಬಾರ್ಡರ ಪೋಲಿಸ್ ಇವರ ಸಹಯೋಗದೊಂದಿಗೆ ಕಾಲೇಜು ವಿದ್ಯಾರ್ಥಿಗಳಿಗೆ ಸಶಸ್ತ್ರ ಪಡೆ ಹಾಗೂ ರಕ್ಷಣಾ ಪಡೆಗಳಲ್ಲಿ ಇರುವ ಅವಕಾಶ ಕುರಿತು ಕರಿಯರ್ ಗೈಡನ್ಸ ಕೌನ್ಸಲಿಂಗ್ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಐ.ಟಿ.ಬಿ.ಪಿ.ಇನ್ಸಸ್ಪೇಕ್ಟರ ಶ್ರೀ.ರಾಹುಲ ಸಿಂಹ ಇವರು ಯುವಜನರಿಗಾಗಿ ರಕ್ಷಣಾ ಪಡೆಗಳಲ್ಲಿ ಇರುವ ಅವಕಾಶಗಳು ಹಾಗೂ ತಯಾರಿ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 