ಕರೋನ ಅಟ್ಟಹಾಸ, ಈವರೆಗೆ ದೇಶದಲ್ಲಿ ಮೃತರ ಸಂಖ್ಯೆ 437 ಕ್ಕೆ ಏರಿಕೆ
ನವದೆಹಲಿ, ಏ17, ದೇಶದಲ್ಲಿ ಮಾರಕ ಕೊರೊನಾ ಸೋಂಕಿಗೆ ಈವರೆಗೆ ಬಲಿಯಾದವರ ಸಂಖ್ಯೆ 437ಕ್ಕೆ ಏರಿಕೆಯಾಗಿದ್ದು, ಸೋಂಕಿತ ಪ್ರಕರಣಗಳ ಸಂಖ್ಯೆ 13,387 ಕ್ಕೆ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವಾಲಯ ಬೆಳಿಗ್ಗೆ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ 1007 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದು, 23 ಮಂದಿ ಬಲಿಯಾಗಿದ್ದಾರೆ. ಇನ್ನು ಈವರೆಗೆ ಕಿಲ್ಲರ್ ಕೊರೊನಾಗೆ. ಈವರೆಗೆ 13,387 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಇನ್ನೆರಡು ಮೂರು ದಿನದಲ್ಲಿ 15 ಸಾವಿರದ ಗಡಿದಾಟುವ ಸಾಧ್ಯತೆ ಇದೆ.
-ದೆಹಲಿ - ಸೋಂಕಿತರ ಸಂಖ್ಯೆ 1,640, 38 ಮಂದಿ ಸಾವು.
-ಮಹಾರಾಷ್ಟ್ರ - 3,202 ಮಂದಿಯಲ್ಲಿ ಸೋಂಕು - 194 ಮಂದಿ ಸಾವು.
-ಮಧ್ಯಪ್ರದೇಶ - 1,164 ಮಂದಿಯಲ್ಲಿ ಸೋಂಕು - 55 ಮಂದಿ ಸಾವು.
-ಗುಜರಾತ್ - 929 ಸೋಂಕಿತರು - 36 ಮಂದಿ ಸಾವು .
-ತೆಲಂಗಾಣ - 700 ಜನರಿಗೆ ಸೋಂಕು - 18 ಜನ ಸಾವು.
-ಕರ್ನಾಟಕ - 315 ಕೊರೊನಾ ಪ್ರರಕಣ ದಾಖಲಾಗಿದ್ದು - 13 ಮಂದಿ ಸಾವು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 