ಕರೋನ ಅಟ್ಟಹಾಸ, ಈವರೆಗೆ ದೇಶದಲ್ಲಿ ಮೃತರ ಸಂಖ್ಯೆ 437 ಕ್ಕೆ ಏರಿಕೆ
ನವದೆಹಲಿ, ಏ17, ದೇಶದಲ್ಲಿ ಮಾರಕ ಕೊರೊನಾ ಸೋಂಕಿಗೆ ಈವರೆಗೆ ಬಲಿಯಾದವರ ಸಂಖ್ಯೆ 437ಕ್ಕೆ ಏರಿಕೆಯಾಗಿದ್ದು, ಸೋಂಕಿತ ಪ್ರಕರಣಗಳ ಸಂಖ್ಯೆ 13,387 ಕ್ಕೆ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವಾಲಯ ಬೆಳಿಗ್ಗೆ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ 1007 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದು, 23 ಮಂದಿ ಬಲಿಯಾಗಿದ್ದಾರೆ. ಇನ್ನು ಈವರೆಗೆ ಕಿಲ್ಲರ್ ಕೊರೊನಾಗೆ. ಈವರೆಗೆ 13,387 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಇನ್ನೆರಡು ಮೂರು ದಿನದಲ್ಲಿ 15 ಸಾವಿರದ ಗಡಿದಾಟುವ ಸಾಧ್ಯತೆ ಇದೆ.
-ದೆಹಲಿ - ಸೋಂಕಿತರ ಸಂಖ್ಯೆ 1,640, 38 ಮಂದಿ ಸಾವು.
-ಮಹಾರಾಷ್ಟ್ರ - 3,202 ಮಂದಿಯಲ್ಲಿ ಸೋಂಕು - 194 ಮಂದಿ ಸಾವು.
-ಮಧ್ಯಪ್ರದೇಶ - 1,164 ಮಂದಿಯಲ್ಲಿ ಸೋಂಕು - 55 ಮಂದಿ ಸಾವು.
-ಗುಜರಾತ್ - 929 ಸೋಂಕಿತರು - 36 ಮಂದಿ ಸಾವು .
-ತೆಲಂಗಾಣ - 700 ಜನರಿಗೆ ಸೋಂಕು - 18 ಜನ ಸಾವು.
-ಕರ್ನಾಟಕ - 315 ಕೊರೊನಾ ಪ್ರರಕಣ ದಾಖಲಾಗಿದ್ದು - 13 ಮಂದಿ ಸಾವು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 