ಕರೋನ: ದೇಶದಲ್ಲಿ ಈವರೆಗೆ 934 ಜನರ ಸಾವು, 6868 ರೋಗಿಗಳು ಗುಣಮುಖ
ನವದೆಹಲಿ ಏ 28, ದೇಶದ್ಯಾಂತ ಕರೊನ ಸೋಂಕಿಗೆ ಇದುವರೆಗೆ ಬಲಿಯಾದವ ಸಂಖ್ಯೆ ಸಂಖ್ಯೆ 934ಕ್ಕೆಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬೆಳಿಗ್ಗೆ ಮಾಹಿತಿ ಬಿಡುಗಡೆ ಮಾಡಿದೆ. ಲಾಕ್ ಡೌನ್ ನಂತಹ . ಕಠಿಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೂ ಸೋಂಕು ನಿಯಂತ್ರಣ ಸವಾಲಾಗಿ ಪರಿಣಮಿಸಿದೆ. ಈ ನಡುವೆ ಕಳೆದ 24 ಗಂಟೆಗಳ ಅವಧಿಯಲ್ಲಿ 62 ಜನರು ಕೊರೊನಾಗೆ ಬಲಿಯಾಗಿದ್ದು ದೇಶದಲ್ಲಿ ಮಹಾಮಾರಿ ಕೊರೊನಾಗೆ ತುತ್ತಾಗಿ ಮೃತಪಟ್ಟವರ ಸಂಖ್ಯೆ 934ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1543 ಮಂದಿಯಲ್ಲಿ ಮಾರಕ ಸೋಂಕು ದೃಡಪಟ್ಟಿದೆ. ದೇಶದಲ್ಲಿ ಒಟ್ಟಾರೆ ಸೋಂಕು ಪೀಡಿತರ ಸಂಖ್ಯೆ 29,435ಕ್ಕೆ ಏರಿಕೆಯಾಗಿದೆ. ಈ ಪೈಕಿ 21,632 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 6868 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡಗುಗಡೆಯಾಗಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 