ಕೊರೊನ ಎಫೆಕ್ಟ್: ಬೀದಿ ವ್ಯಾಪಾರಸ್ಥರ ತೆರವು ಕಾರ್ಯಾಚರಣೆ
ಹುನಗುಂದ19: ಕೊರೊನಾ ವೈರಸ್ ಮಹಾಮಾರಿ ತಡೆಗಟ್ಟಲು ಜಿಲ್ಲಾಧಿಕಾರಿಗಳ ಆದೇಶದಂತೆ ಮುಂಜಾಗೃತಾ ಕ್ರಮವಾಗಿ ಪುರಸಭೆ ಮತ್ತು ಪಿಎಸೈ ನೇತೃತ್ವದಲ್ಲಿ ಬೀದಿ ವ್ಯಾಪಾರಸ್ಥರ ತೆರವು ಕಾಯರ್ಾಚರಣೆ ನಡೆಯಿತು. ಗುರುವಾರ ನಗರದ ಪುರಸಭೆ ಮತ್ತು ಪೊಲೀಸ್ ಇಲಾಖೆ ಸಹಯೋದಲ್ಲಿ ಕೋವಿಡ್-19 ವೈರಾಣುಗಳಿಂದ ಹರಡುವ ಅಪಾಯಕಾರಿ ಸಾಂಕ್ರಾಮಿಕ ಮಹಾಮಾರಿ ಕೊರೊನಾ ರೋಗವನ್ನು ತಡೆಗಟ್ಟು ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯನ್ನು ಕಾಪಾಡಿಕೊಳ್ಳಲು ಮುಂಜಾಗೃತಾ ಕ್ರಮವಾಗಿ ತಾಲೂಕಿನಲ್ಲಿ ಜರುಗುವ ವಾರದ ಸಂತೆಗಳನ್ನು ನಿಷೇಧಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಈರಣ್ಣ ಗುಡದಾರಿ ತಿಳಿಸಿದ್ದಾರೆ. ಈ ಕ್ರಮವು ಮಾ.3ರಿಂದ 23ರವರೆಗೆ ಹಾಗೂ ಸಂದಭರ್ಾನುಸಾರ ಊಜರ್ಿತಾವಧಿ ವಿಸ್ತರಿಸುವ ಷರತ್ತುಗಳು ಒಳಪಟ್ಟಿವೆ ಎಂದರು. ಜಿಲ್ಲಾಧಿಕಾರಿಗಳ ಮುಂದಿನ ಆದೇಶವಾಗುವವರೆಗೂ ಈ ಕ್ರಮ ಜಾರಿಯಲ್ಲಿದೆ. ನಗರದ ಎಲ್ಲ ವ್ಯಾಪಾರಸ್ಥರು ಸ್ವಯಂಪ್ರೇರಣೆಯಿಂದ ಸಹಕರಿಸಬೇಕೆಂದು ಪಿಎಸ್ಐ ಪುಂಡಲಿಕ್ ಪಟಾತರ ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 