ಕೊರೊನಾ ಸಂಕಷ್ಟ : ಬಿಬಿಎಂಪಿ ಬಜೆಟ್ ಅನುದಾನ ಕಡಿತ ಮಾಡಿದ ಸರ್ಕಾರ
ಬೆಂಗಳೂರು,ಮೇ 14,ಮೇ ಕಳೆದ ಮೇ 7ರಂದು ಮಂಡನೆಯಾಗಿದ್ದ ಬಿಬಿಎಂಪಿ ಬಜೆಟ್ ಗೆ ಸರ್ಕಾರ ಅನುಮೋದನೆ ಕೊಟ್ಟಿದೆ.ಕೊರೊನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಜೆಟ್ ಅನುದಾನ ಕಡಿಗೊಳಿಸಿ ಸರ್ಕಾರ ಅನುಮೋದನೆ ನೀಡಿದೆ. ಒಟ್ಟು 254.35 ಕೋಟಿ ರೂ.ಗಳಷ್ಟು ಅನುದಾನ ಕಡಿತಗೊಳಿಸಿ ಬಿಬಿಎಂಪಿ ಬಜೆಟ್ ಗೆ ಸರ್ಕಾರ ಅನುಮೋದನೆ ನೀಡಿದೆ. ಇತಿಹಾಸದಲ್ಲೆ ಮೊದಲ ಬಾರಿ ಕಳೆದ ಮೇ 7 ರಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಬಿಬಿಎಂಪಿ ಬಜೆಟ್ ಮಂಡನೆ ಮಾಡಲಾಗಿತ್ತು. ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್. ಶ್ರೀನಿವಾಸ ಒಟ್ಟು 11,969.5 ಕೋಟಿ ರೂಪಾಯಿ ಮೊತ್ತದ ಆಯವ್ಯಯ ಮಂಡನೆ ಮಾಡಿದ್ದರು. ಬಜೆಟ್ ನಲ್ಲಿ ದ 254.35 ಕೋಟಿಯಷ್ಟು ಕಡಿತಗೊಳಿಸಿದ ರಾಜ್ಯ ಸರ್ಕಾರ, ಉಳಿದ ಒಟ್ಟು ₹ 11,715.2 ಕೋಟಿ ರೂಪಾಯಿಗಳ ಮೊತ್ತಕ್ಕೆ ಅನುಮೋದನೆ ನೀಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಜೊತೆಗೆ 2019-20ನೇ ಸಾಲಿನ ಪರಿಷ್ಕೃತ ಬಜೆಟ್ ಅಂಗೀಕರಿಸಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 