ಕೊರೋನಾ ಸೋಂಕು ಹಿನ್ನೆಲೆ: ಹತ್ತೇ ನಿಮಿಷದಲ್ಲಿ ಮುಗಿದ ಮದುವೆ
ಬೆಂಗಳೂರು, ಮಾ.30, ಶ್ರೀರಂಗಪಟ್ಟಣದಲ್ಲಿ ನಿಗದಿಯಾಗಿದ್ದ ವಿವಾಹವನ್ನು ಮನೆ ಮಂದಿ ಸೇರಿ ಕೇವಲ ಹತ್ತೇ ನಿಮಿಷಗಳಲ್ಲಿ ನೆರವೇರಿಸಿದ ಪ್ರಸಂಗ ಕೆಆರ್ಎಸ್ನಲ್ಲಿ ನಡೆದಿದೆ.ಕೆಆರ್ಎಸ್ನ ತಲಕಾಡು ಗ್ರಾಮದ ನವೀನಾ ಮತ್ತು ಪ್ರಶಾಂತ್ ವಿವಾಹ ಈ ಹಿಂದೆಯೇ ನಿಶ್ಚಯಿಸಲಾಗಿತ್ತು. ಲಾಕ್ಡೌನ್ ನಿಯಮ ಪಾಲಿಸಲು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕಲ್ಯಾಣ ಮಂಟಪದಲ್ಲಿ ನಿಗದಿಯಾಗಿದ್ದ ವಿವಾಹ ರದ್ದುಪಡಿಸಿ ಮುಂಜಾಗ್ರತ ಕ್ರಮಗಳೊಂದಿಗೆ ವಧು-ವರರ ಮನೆಯವರು ಸೇರಿ ವಧುವಿನ ಮನೆಯಲ್ಲಿ ನಿನ್ನೆ ಮುಹೂರ್ತದಲ್ಲಿ ವಿವಾಹ ಶಾಸ್ತ್ರ ಮುಗಿಸಿದರು.
ಅತಿ ಕಡಿಮೆ ಸಂಖ್ಯೆಯಲ್ಲಿ ಸೇರಿದ್ದ ಎರಡೂ ಕಡೆಯವರ ಕುಟುಂಬಸ್ಥರು ಶಾಸ್ತ್ರೋಕ್ತವಾಗಿ ಮದುವೆ ನೆರವೇರಿಸಿ ಮಾದರಿಯಾದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 