ಕೊರೋನಾ ಸೋಂಕು ಹಿನ್ನೆಲೆ: ಹತ್ತೇ ನಿಮಿಷದಲ್ಲಿ ಮುಗಿದ ಮದುವೆ
ಬೆಂಗಳೂರು, ಮಾ.30, ಶ್ರೀರಂಗಪಟ್ಟಣದಲ್ಲಿ ನಿಗದಿಯಾಗಿದ್ದ ವಿವಾಹವನ್ನು ಮನೆ ಮಂದಿ ಸೇರಿ ಕೇವಲ ಹತ್ತೇ ನಿಮಿಷಗಳಲ್ಲಿ ನೆರವೇರಿಸಿದ ಪ್ರಸಂಗ ಕೆಆರ್ಎಸ್ನಲ್ಲಿ ನಡೆದಿದೆ.ಕೆಆರ್ಎಸ್ನ ತಲಕಾಡು ಗ್ರಾಮದ ನವೀನಾ ಮತ್ತು ಪ್ರಶಾಂತ್ ವಿವಾಹ ಈ ಹಿಂದೆಯೇ ನಿಶ್ಚಯಿಸಲಾಗಿತ್ತು. ಲಾಕ್ಡೌನ್ ನಿಯಮ ಪಾಲಿಸಲು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕಲ್ಯಾಣ ಮಂಟಪದಲ್ಲಿ ನಿಗದಿಯಾಗಿದ್ದ ವಿವಾಹ ರದ್ದುಪಡಿಸಿ ಮುಂಜಾಗ್ರತ ಕ್ರಮಗಳೊಂದಿಗೆ ವಧು-ವರರ ಮನೆಯವರು ಸೇರಿ ವಧುವಿನ ಮನೆಯಲ್ಲಿ ನಿನ್ನೆ ಮುಹೂರ್ತದಲ್ಲಿ ವಿವಾಹ ಶಾಸ್ತ್ರ ಮುಗಿಸಿದರು.
ಅತಿ ಕಡಿಮೆ ಸಂಖ್ಯೆಯಲ್ಲಿ ಸೇರಿದ್ದ ಎರಡೂ ಕಡೆಯವರ ಕುಟುಂಬಸ್ಥರು ಶಾಸ್ತ್ರೋಕ್ತವಾಗಿ ಮದುವೆ ನೆರವೇರಿಸಿ ಮಾದರಿಯಾದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 