ಬಾಗಲಕೋಟೆಯ ಮೂವರು ಮಕ್ಕಳಿಗೆ ಕರೋನ ಸೋಂಕು, ಹೆಚ್ಚಿದ ಆತಂಕ
ಬಾಗಲಕೋಟೆ, ಎ 9, ಮಾರಕ ಕೊರೊನಾ ಸೋಂಕಿಗೆ ರಾಜ್ಯ ತಲ್ಲಣ ಗೊಂಡಿದೆ ಬಾಗಲಕೋಟೆಯಲ್ಲಿ ಮೂವರು ಮಕ್ಕಳಲ್ಲಿ ಸೋಂಕು ದೃಢಪಟ್ಟಿರುವುದು ಜಿಲ್ಲೆಯ ಜನರ ಆತಂಕ ಹೆಚ್ಚಿಸಿದೆ.
ಇಂದು ಬೆಳಗ್ಗೆ 10 ಗಂಟೆಯವರೆಗೆ ರಾಜ್ಯದಲ್ಲಿ ಹೊಸದಾಗಿ 10 ಮಂದಿಯಲ್ಲಿ ಸೋಂಕಿನ ಪಾಸಿಟಿವ್ ವರದಿ ಬಂದಿದ್ದು , ರಾಜ್ಯದಲ್ಲಿ ಸೋಂಕು ಪೀಡಿತರ ಸಂಖ್ಯೆ 191ಕ್ಕೆ ಏರಿಕೆಯಾಗಿದೆ.
ಈ ಪೈಕಿ ಬಾಗಲಕೋಟೆಯಲ್ಲಿ ಮೂವರು ಮಕ್ಕಳಲ್ಲಿ ಮಾರಕ ಸೋಂಕು ದೃಢಪಟ್ಟಿರುವುದು ಜನರಲ್ಲಿ ಭೀತಿ, ಆತಂಕ ಮನೆ ಮಾಡಿದೆ. ಬಾಗಲಕೋಟೆಯ ನಾಲ್ಕು ವರ್ಷದ ಬಾಲಕನಲ್ಲೂ ಸೋಂಕಿನ ಪಾಸಿಟಿವ್ ಬಂದಿದೆ. ಜಿಲ್ಲೆಯಲ್ಲಿ ಹೆಚ್ಚು ಆತಂಕ ಎದುರಾಗಿದೆ. ಸೋಂಕಿತರು ಕಂಡುಬಂದಿರುವ ಪ್ರದೇಶವನ್ನು ಈಗಾಗಲೇ ಕಂಟೈನ್ ಮೆಂಟ್ ಜೋನ್ ಎಂದು ಘೋಷಿಸಲಾಗಿದ್ದು, ನೆರೆಹೊರೆಯವರ ವಿಶೇಷ ನಿಗಾ ಇಡಲಾಗಿದೆ .
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 