ಮಹಾರಾಷ್ಟ್ರದಿಂದ ಬಂದ 7 ವಲಸೆ ಕಾರ್ಮಿಕರಿಗೆ ಕರೋನ ಸೋಂಕು
ಲಕ್ನೊ, ಮೇ, 2,ಮಹಾರಾಷ್ಟ್ರದಿಂದ ಇತ್ತೀಚೆಗೆ ಉತ್ತರಪ್ರದೇಶಕ್ಕೆ ವಾಪಸಾಗಿದ್ದ 7 ಜನ ವಲಸೆ ಕಾರ್ಮಿಕರಿಗೆ ಕರೋನ ಸೋಂಕು ಇರುವುದು ದೃಢಪಟ್ಟಿದೆ.ದೇಶಾದ್ಯಂತ ಲಾಕ್ಡೌನ್ ನಡುವೆ ಅಲ್ಲಲ್ಲಿ ಸಿಲುಕಿರುವ ವಲಸಿಗರು, ಪ್ರವಾಸಿಗರು ಹಾಗೂ ವಿದ್ಯಾರ್ಥಿಗಳಿಗೆ ತಮ್ಮ ಸ್ವಂತ ಸ್ಥಗಳಿಗೆ ತೆರಳುಲು ಕೇಂದ್ರ ಸರಕಾರ ಅವಕಾಶ ಮಾಡಿಕೊಟ್ಟ ಮರುದಿನವೇ ಈ ಪ್ರಕರಣ ವರದಿಯಾಗಿದೆ. ಈ ವಾರಾರಂಭದಲ್ಲಿ ವಾಪಸಾಗಿದ್ದ ಉತ್ತರಪ್ರದೇಶದ ಬಸ್ತಿ ಜಿಲ್ಲೆಯ ಕಾರ್ಮಿಕರನ್ನು ಕಾಲೇಜೊಂದರಲ್ಲಿ ಕ್ವಾರಂಟೈನ್ಗೆ ಒಳಗಾಗಿದ್ದರು. ಇದೀಗ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕ್ವಾರಂಟೈನ್ ಸೆಂಟರ್ನ್ನು ಸ್ಯಾನಿಟೈಸ್ನಿಂದ ಸ್ವಚ್ಛಗೊಳಿಸಲಾಗಿದೆ. ಈ ಕಾರ್ಮಿಕರ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚುವ ಕೆಲಸ ನಡೆದಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 