ಮಹಾರಾಷ್ಟ್ರದಿಂದ ಬಂದ 7 ವಲಸೆ ಕಾರ್ಮಿಕರಿಗೆ ಕರೋನ ಸೋಂಕು
ಲಕ್ನೊ, ಮೇ, 2,ಮಹಾರಾಷ್ಟ್ರದಿಂದ ಇತ್ತೀಚೆಗೆ ಉತ್ತರಪ್ರದೇಶಕ್ಕೆ ವಾಪಸಾಗಿದ್ದ 7 ಜನ ವಲಸೆ ಕಾರ್ಮಿಕರಿಗೆ ಕರೋನ ಸೋಂಕು ಇರುವುದು ದೃಢಪಟ್ಟಿದೆ.ದೇಶಾದ್ಯಂತ ಲಾಕ್ಡೌನ್ ನಡುವೆ ಅಲ್ಲಲ್ಲಿ ಸಿಲುಕಿರುವ ವಲಸಿಗರು, ಪ್ರವಾಸಿಗರು ಹಾಗೂ ವಿದ್ಯಾರ್ಥಿಗಳಿಗೆ ತಮ್ಮ ಸ್ವಂತ ಸ್ಥಗಳಿಗೆ ತೆರಳುಲು ಕೇಂದ್ರ ಸರಕಾರ ಅವಕಾಶ ಮಾಡಿಕೊಟ್ಟ ಮರುದಿನವೇ ಈ ಪ್ರಕರಣ ವರದಿಯಾಗಿದೆ. ಈ ವಾರಾರಂಭದಲ್ಲಿ ವಾಪಸಾಗಿದ್ದ ಉತ್ತರಪ್ರದೇಶದ ಬಸ್ತಿ ಜಿಲ್ಲೆಯ ಕಾರ್ಮಿಕರನ್ನು ಕಾಲೇಜೊಂದರಲ್ಲಿ ಕ್ವಾರಂಟೈನ್ಗೆ ಒಳಗಾಗಿದ್ದರು. ಇದೀಗ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕ್ವಾರಂಟೈನ್ ಸೆಂಟರ್ನ್ನು ಸ್ಯಾನಿಟೈಸ್ನಿಂದ ಸ್ವಚ್ಛಗೊಳಿಸಲಾಗಿದೆ. ಈ ಕಾರ್ಮಿಕರ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚುವ ಕೆಲಸ ನಡೆದಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 