ಗೋವಾ ಪ್ರವೇಶಿಸುವ ಎಲ್ಲ ವ್ಯಕ್ತಿಗಳಿಗೂ ಕರೋನ ತಪಾಸಣೆ : ಸಿ.ಎಂ
ಪಣಜಿ, ಮೇ 18, ಗೋವಾ ರಾಜ್ಯಕ್ಕೆ ಪ್ರವೇಶಿಸುವ ಎಲ್ಲ ವ್ಯಕ್ತಿಗಳನ್ನು ಕರೋನ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಹೀಗಾಗಿ ಸಮುದಾಯ ಪ್ರಸರಣಕ್ಕೆ ಅವಕಾಶವಿಲ್ಲ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸದ್ಯ ರಾಜ್ಯದಲ್ಲಿ ಕರೋನ ಸೋಂಕು ಪೀಡಿತರ ಕೇವಲ 22 ಸೀಮಿತವಾಗಿದೆ ರಾಜ್ಯಕ್ಕೆ ಪ್ರವೇಶಿಸುವ ಎಲ್ಲ ವ್ಯಕ್ತಿಗಳನ್ನು ಪರೀಕ್ಷೆ ಮಾಡುತ್ತಿರುವ ದೇಶದ ಏಕೈಕ ರಾಜ್ಯ ಗೋವಾವಾಗಿದೆ ಎಂದು ಹೇಳಿಕೊಂಡಿದ್ದಾರೆ. ರಾಜ್ಯದ ತೆಗೆದುಕೊಂಡ ಇಂತಹ ಮುನ್ನೆಚ್ಚರಿಕೆ ಕ್ರಮವಾಗಿ , ಸಮುದಾಯ ಪ್ರಸರಣಕ್ಕೆ ಅವಕಾಶವಿಲ್ಲದಂತಾಗಿದೆ ಮೇಲಾಗಿ ಸೋಂಕು ಪ್ರಕರಣಗಳನ್ನು ಪ್ರವೇಶದ ಸ್ಥಳದಲ್ಲಿಯೇ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದೇವೆ. ಈ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಕಾರ್ಯತಂತ್ರದೊಂದಿಗೆ ನಾವು ಸದಾ ಜಾಗರೂಕರಾಗಿರುವುದರಿಂದಲೇ ಹೆಚ್ಚಿನ ಪ್ರಕರಣಗಳು ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 