ತುಮಕೂರಿನಲ್ಲಿ ಓರ್ವ ವ್ಯಕ್ತಿಗೆ ಕೊರೋನಾ ವೈರಾಣು ಸೋಂಕು ಪತ್ತೆ
ಬೆಂಗಳೂರು, ಫೆ 5 : ಇತ್ತೀಚೆಗೆ ತುಮಕೂರಿಗೆ ಆಗಮಿಸಿದ ಚೀನಾ ವಿದ್ಯಾರ್ಥಿಯೋರ್ವನಲ್ಲಿ ಮಾರಣಾಂತಿಕ ಕೊರೋನಾ ವೈರಾಣು ಸೋಂಕು ಕಂಡುಬಂದಿದ್ದು, ಅವರನ್ನು ಪ್ರತ್ಯೇಕವಾಗಿರಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚೀನಾದಿಂದ ಆಗಮಿಸುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಸಿಂಗಾಪುರ, ಥಾಯ್ಲೆಂಡ್ ನಿಂದ ಆಗಮಿಸಲಿರುವ ಪ್ರಯಾಣಿಕರ ತಪಾಸಣೆ ನಡೆಸಲಾಗುತ್ತಿದೆ. ಫೆ. 1ರಿಂದ ಇಲ್ಲಿಯವರೆಗೆ 10184 ಪ್ರಯಾಣಿಕರನ್ನು ತಪಾಸಣೆ ನಡೆಸಲಾಗಿದೆ.
ಫೆ. 5ರಂದು ಒಟ್ಟು 12 ವಿಮಾನಗಳಲ್ಲಿ ಆಗಮಿಸಿರುವ 888 ಪ್ರಯಾಣಿಕರ ಥರ್ಮಲ್ ತಪಾಸಣೆ ನಡೆಸಲಾಗಿದ್ದು, ಅವರಲ್ಲಿ ಯಾರೊಬ್ಬರಲ್ಲೂ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ 