ಕೇರಳದ ವಿದ್ಯಾರ್ಥಿಗೆ ಕೊರೊನಾ ವೈರಸ್ ಸೋಂಕು: ಭಾರತದಲ್ಲಿ ದೃಢಪಟ್ಟ ಮೊದಲ ಪ್ರಕರಣ
ನವದೆಹಲಿ, ಜ 30 : ವುಹಾನ್ ವಿಶ್ವವಿದ್ಯಾಲಯದ ಭಾರತೀಯ ವಿದ್ಯಾರ್ಥಿಯೊಬ್ಬನಿಗೆ ಮಾರಣಾಂತಿಕ ಕರೋನವೈರಸ್ ಸೋಂಕು ದೃಢಪಡುವುದರೊಂದಿಗೆ ಭಾರತದಲ್ಲಿ ಧೃಡಪಟ್ಟ ಮೊದಲ ಪ್ರಕರಣ ಇದಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
‘ವುಹಾನ್ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ವಿದ್ಯಾರ್ಥಿಗೆ ಕೊರೊನಾ ವೈರಸ್ ಧೃಡಪಟ್ಟಿರುವುದು ಕೇರಳದಿಂದ ವರದಿಯಾಗಿದೆ.’ ಎಂದು ರೋಗಿಯ ಒಂದು ಸಕಾರಾತ್ಮಕ ಪ್ರಕರಣ ಕೇರಳದಲ್ಲಿ ವರದಿಯಾಗಿದೆ" ಎಂದು ಕೇಂದ್ರ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
‘ರೋಗಿಗೆ ಕರೋನ ವೈರಸ್ ಸೋಂಕು ಇರುವುದು ಪರೀಕ್ಷೆಯಿಂದ ಗೊತ್ತಾಗಿದೆ. ಆತನನ್ನು ಪತ್ಯೇಕ ವಾರ್ಡ್ನಲ್ಲಿ ಇರಿಸಲಾಗಿದೆ. ರೋಗಿಯ ಆರೋಗ್ಯ ಸ್ಥಿರವಾಗಿದ್ದು, ಆರೋಗ್ಯ ಸ್ಥಿತಿಯನ್ನು ನಿಕಟವಾಗಿ ಗಮನಿಸಲಾಗುತ್ತಿದೆ.’ ಎಂದು ಸಚಿವಾಲಯ ತಿಳಿಸಿದೆ. ವರದಿಗಳಂತೆ, ಕೇರಳದ ಮುಂಜಾಗ್ರತಾ ಕ್ರಮವಾಗಿ ವಿವಿಧ ಆಸ್ಪತ್ರೆಗಳ ಪ್ರತ್ಯೇಕ ವಾರ್ಡ್ಗಳಲ್ಲಿ ಸದ್ಯ, 10 ಜನರನ್ನು ಇರಿಸಲಾಗಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 