ಕೊರೋನಾವೈರಸ್ ಭೀತಿ: ಮಣಿಪುರದಲ್ಲಿ ಮುನ್ನೆಚ್ಚರಿಕಾ ಕ್ರಮ
ಇಂಫಾಲ, ಜ 29: ಮಾರಣಾಂತಿಕ ಕೊರೋನೊವೈರಸ್ ಮಣಿಪುರಕ್ಕೆ ಬರದಂತೆ ತಡೆಯಲು ಮಣಿಪುರ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿದೆ.
ಹಾಂಗ್ಕಾಂಗ್ನಿಂದ ಹಿಂದಿರುಗಿದ ಬಾಲಕಿಯನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರಿಂದ ಸೋಂಕಿನ ಆತಂಕ ಎದುರಾಗಿತ್ತು.
ಬಾಲಕಿಯು ಜನವರಿ 20 ರಂದು ಹಾಂಗ್ಕಾಂಗ್ ನಿಂದ ಹಿಂತಿರುಗಿದ ಬಳಿಕ ಜನವರಿ 27 ರಂದು ತಲೆನೋವು, ಸೀನುವಿಕೆ, ಮೂಗು ಸೋರುವಿಕೆಯ ಚಿಕಿತ್ಸೆಗಾಗಿ ಆಗಮಿಸಿದ್ದರು. ಈ ಹಿನ್ನೆಲೆಯಲ್ಲಿ ಆಕೆಯನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ನಿಗಾ ವಹಿಸಲಾಗಿದೆ.
ಮುನ್ನೆಚ್ಚರಿಕೆಯ ಕ್ರಮವಾಗಿ, ಗಡಿ ಪ್ರದೇಶಗಳಲ್ಲಿ ಮ್ಯಾನ್ಮಾರ್ ಜನರ ಚಲನೆಯನ್ನು ನಿಲ್ಲಿಸಿದ್ದು ವೈದ್ಯಕೀಯ ತಂಡವು ತಪಾಸಣೆ ಮಾಡಿದ ನಂತರವೇ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 