ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ: ಕೊಲೆ ಶಂಕೆ
ಕಲಬುರಗಿ, ನ. 18: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೋರ್ವನ ಶವ ಜಿಲ್ಲೆಯ ಚಿಂಚೋಳಿ ರಸ್ತೆಯ ರುದ್ನೂರ ಗೇಟ್ ಬಳಿ ಪತ್ತೆಯಾಗಿದೆ.
ಕಾಳಗಿ ತಾಲೂಕಿನ ಕೊಡದೂರ ನಿವಾಸಿ ಹಾವಪ್ಪ ಕುಕ್ಕುಂದಿ (32) ಸಾವನ್ನಪ್ಪಿರುವ ವ್ಯಕ್ತಿ. ರುದ್ನೂರ ಗೇಟ್ ನ ಮಹಾದ್ವಾರಕ್ಕೆ ನೇಣು ಬಿಗಿಯಲಾಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಅವರ ತಲೆಯ ಮೇಲೆ ಹಲವು ಗಾಯಗಳು ಕಂಡುಬಂದಿದೆ. ದುಷ್ಕಮರ್ಿಗಳು ಅವರನ್ನು ಬೇರೆಗೆ ಕೊಂದು ಇಲ್ಲಿಗೆ ತಂದು ನೇಣು ಹಾಕಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಮೃತ ಹಾವಪ್ಪ, ಮೂರ್ನಾಲ್ಕು ದಿನಗಳ ಹಿಂದಷ್ಟೇ ಗಂಡು ಮಗುವಿನ ತಂದೆಯಾಗಿದ್ದ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 