ಭ್ರಷ್ಟಾಚಾರ ತಡೆ ಜಾಗೃತಿ ಸಪ್ತಾಹ ಕಾರ್ಯಕ್ರಮ
ಹಾವೇರಿ 31:
ಹಾವೇರಿಯ ಭ್ರಷ್ಟಾಚಾರ ನಿಗ್ರದಳ ಪೊಲೀಸ್ ಠಾಣೆ ವತಿಯಿಂದ ಅಕ್ಟೋಬರ್ 29 ರಿಂದ ನವೆಂಬರ್ 3ರವರೆಗೆ
ಭ್ರಷ್ಟಾಚಾರ ತಡೆ ಜಾಗೃತಿ ಸಪ್ತಾಹ
ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಬುಧವಾರ ನಗರದ
ವಿಜಯಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಸಂಸ್ಥೆ
ಕಚೇರಿ ಸಭಾಂಗಣದಲ್ಲಿ ಲೀಡ್ ಬ್ಯಾಂಕ್ ಸಹಯೋಗದಲ್ಲಿ ಭ್ರಷ್ಟಾಚಾರ
ತಡೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಭ್ರಷ್ಟಚಾರ ನಿಗ್ರಹದಳ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ
ಬಿ.ಕೆ.ಹಳಬಣ್ಣನವರ
ಅವರು ಭ್ರಷ್ಟಾಚಾರ ನಿಮರ್ೂಲನೆಯಲ್ಲಿ ಯುವಕರ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಜಯಾ
ಬ್ಯಾಂಕ್ ವಿಜಿಲೆನ್ಸ್ ಆಫೀಸರ್ ಮಂಜುನಾಥ್, ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕ ಕದರಪ್ಪ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 