ಕೊರೊನಾಗೆ ಆರ್ಯುವೇದ ಔಷಧಿ.. ಸದ್ಯದಲ್ಲೇ ಪ್ರಯೋಗ.. ಕೇಂದ್ರ ಸಚಿವ ಶ್ರೀಪಾದ್ ನಾಯಕ್
ನವದೆಹಲಿ, ಮೇ 14,ಕೊರೊನಾ ಸಾಂಕ್ರಾಮಿಕ ಚಿಕಿತ್ಸೆಗೆ ನಾಲ್ಕು ಆರ್ಯುವೇದ ಔಷಧಿಗಳ ಬಗ್ಗೆ ಪರೀಕ್ಷೆ ನಡೆಸುತ್ತಿರುವುದಾಗಿ ಕೇಂದ್ರ ಆಯುಷ್ ಸಚಿವ ಶ್ರೀಪಾದ್ ವೈ. ನಾಯಕ್ ಹೇಳಿದ್ದಾರೆ.ಪ್ರಯೋಗಗಳು ಇನ್ನೊಂದು ವಾರದಲ್ಲಿ ಆರಂಭಿಸಲಾಗುವುದು. ಇದಕ್ಕಾಗಿ ದೇಶದಲ್ಲಿರುವ ಕೆಲ ಆರ್ಯುವೇದ ಸಂಸ್ಥೆಗಳು ಕೂಡ ಸಹಕರಿಸಲು ಸಿದ್ದವಾಗಿವೆ ಎಂದು ಅವರು ತಿಳಿಸಿದ್ದಾರೆ.ಆರ್ಯುವೇದ, ಯೋಗ,ಯುನಾನಿ, ಸಿದ್ದ, ಹೋಮಿಯೋಪತಿ .. ಈ ನಾಲ್ಕು ಪದ್ದತಿಯಲ್ಲಿ ಔಷಧಿಗಳನ್ನು ಕೊರೊನಾ ಚಿಕಿತ್ಸೆಗೆ ಬಳಸಲು ಸಾಧ್ಯವಾಗುವಂತೆ ಪ್ರಯೋಗಗಳು ಸದ್ಯದಲ್ಲೇ ಪ್ರಾರಂಭವಾಗಲಿವೆ ಎಂದು ವಿವರಿಸಿದ್ದಾರೆ.ಕೊರೊನಾ ವೈರಸ್ ತಹಬಂದಿಗೆ ತರಲು ಈ ದೇಶಿಯ ಔಷಧಿಗಳು ಸಹಾಯವಾಗಲಿವೆ ಎಂಬ ಆಶಯವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಈ ವ್ಯಾದಿಗೆ ಅರ್ಯುವೇದ ಔಷಧಿಗಳು ಉಪಯೋಗಕ್ಕೆ ಬರಲಿವೆಯೇ ಎಂಬ ವಿಷಯವನ್ನು ವೈಜ್ಞಾನಿಕವಾಗಿ ರುಜುವಾತಾಗಬೇಕು ಎಂದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 