ಪರಿಷತ್ ಸದಸ್ಯ ರವಿಕುಮಾರ್ ಹೇಳಿಕೆಗೆ ಖಂಡನೆ

ಪರಿಷತ್ ಸದಸ್ಯ ರವಿಕುಮಾರ್ ಹೇಳಿಕೆಗೆ ಖಂಡನೆ  Council member Ravikumar's statement condemned

ಪರಿಷತ್ ಸದಸ್ಯ ರವಿಕುಮಾರ್ ಹೇಳಿಕೆಗೆ ಖಂಡನೆ  

ಕೊಪ್ಪಳ 06: ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ವಿಧಾನ ಪರಿಷತ್ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್ ನಾಲಿಗೆ ಹರಿಬಿಟ್ಟು ತನ್ನೊಳಗಿನ ಕೊಳಕು ಮನಸ್ಥಿತಿ ಹೊರಹಾಕಿದ್ದಾರೆಎಂದು  ವೆಲ್ಫೇರ್ ಪಾರ್ಟಿ ಆಫ್‌ಇಂಡಿಯಾ ಮಹಿಳಾ ಘಟಕರಾಜ್ಯಆಧ್ಯಕ್ಷೆ ಸಬಿಹಾ ಪಟೇಲ್ ಟೀಕಿಸಿದ್ದಾರೆ. 

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವಅವರು, ಮಹಿಳೆಯರ ಬಗ್ಗೆ ಕಿಂಚಿತ್ತೂಗೌರವಕೊಡದರವಿಕುಮಾರ್ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆಕೊಟ್ಟು ನಾಡಿನ ಮಹಿಳೆಯರಲ್ಲಿ ಕ್ಷಮೆಯಾಚಿಸಬೇಕುಎಂದು ಒತ್ತಾಯಿಸಿದ್ದಾರೆ.ರಾಜ್ಯ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರ ವಾಗಿ ನಡೆಯುತ್ತಿದೆ. ಹಿರಿಯ ಮಹಿಳಾ ಐಎಎಸ್‌ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವರವಿಕುಮಾರ್‌ಅವರುಇಡೀ ಮಹಿಳಾ ಕುಲಕ್ಕೆ ಅವಮಾನ ಮಾಡಿದ್ದಾರೆಎಂದು ಆರೋಪಿಸಿದರು.