ಪರಿಷತ್ ಸದಸ್ಯ ರವಿಕುಮಾರ್ ಹೇಳಿಕೆಗೆ ಖಂಡನೆ
Council member Ravikumar's statement condemned
ಪರಿಷತ್ ಸದಸ್ಯ ರವಿಕುಮಾರ್ ಹೇಳಿಕೆಗೆ ಖಂಡನೆ
ಕೊಪ್ಪಳ 06: ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ವಿಧಾನ ಪರಿಷತ್ನ ಬಿಜೆಪಿ ಸದಸ್ಯ ಎನ್. ರವಿಕುಮಾರ್ ನಾಲಿಗೆ ಹರಿಬಿಟ್ಟು ತನ್ನೊಳಗಿನ ಕೊಳಕು ಮನಸ್ಥಿತಿ ಹೊರಹಾಕಿದ್ದಾರೆಎಂದು ವೆಲ್ಫೇರ್ ಪಾರ್ಟಿ ಆಫ್ಇಂಡಿಯಾ ಮಹಿಳಾ ಘಟಕರಾಜ್ಯಆಧ್ಯಕ್ಷೆ ಸಬಿಹಾ ಪಟೇಲ್ ಟೀಕಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವಅವರು, ಮಹಿಳೆಯರ ಬಗ್ಗೆ ಕಿಂಚಿತ್ತೂಗೌರವಕೊಡದರವಿಕುಮಾರ್ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆಕೊಟ್ಟು ನಾಡಿನ ಮಹಿಳೆಯರಲ್ಲಿ ಕ್ಷಮೆಯಾಚಿಸಬೇಕುಎಂದು ಒತ್ತಾಯಿಸಿದ್ದಾರೆ.ರಾಜ್ಯ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರ ವಾಗಿ ನಡೆಯುತ್ತಿದೆ. ಹಿರಿಯ ಮಹಿಳಾ ಐಎಎಸ್ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವರವಿಕುಮಾರ್ಅವರುಇಡೀ ಮಹಿಳಾ ಕುಲಕ್ಕೆ ಅವಮಾನ ಮಾಡಿದ್ದಾರೆಎಂದು ಆರೋಪಿಸಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 