2007ರಲ್ಲಿ ತಿಲಕ್ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
ಬೆಂಗಳೂರು, ಫೆ 26, ಇತ್ತೀಚೆಗಷ್ಟೇ ಬಂಧನವಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ಆತನ ವಿರುದ್ಧ ತಿಲಕ್ ನಗರದಲ್ಲಿ ದಾಖಲಾಗಿದ್ದ ಪ್ರಕರಣದ ಕುರಿತು ಬುಧವಾರ ಸಿಸಿಬಿ ಪೊಲೀಸರು ವಿಚಾರಣೆ ನಡೆಸಲಿದ್ದಾರೆ. 2007ರಲ್ಲಿ ಶಬ್ನಮ್ ಡೇವಲಪರ್ಸ್ ಮೇಲಿನ ಗುಂಡಿನ ದಾಳಿ, ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಕೆಯಾಗಿತ್ತು.ಒಟ್ಟು 17ಜನರ ವಿರುದ್ಧ ಜಾರ್ಜ್ ಶೀಟ್ ನಲ್ಲಿ ಸಲ್ಲಿಕೆಯಾಗಿತ್ತು. ಆದರೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ 15 ಜನರನ್ನು ಮಾತ್ರ ಬಂಧಿಸಲಾಗಿತ್ತು.ವಿಚಾರಣೆ ವೇಳೆ 15 ಆರೋಪಿಗಳು ತಾವು ರವಿ ಪೂಜಾರಿ ಸಹಚರರಾಗಿದ್ದು ಬಾಯ್ಬಿಟ್ಟಿದ್ದರು. ಕೃತ್ಯದ ಮೂಲ ಆರೋಪಿಗಳಾದ ರವಿ ಪೂಜಾರಿ ಹಾಗೂ ಸುರೇಶ್ ಪೂಜಾರಿ ಇಬ್ಬರೂ ತಲೆಮರೆಸಿಕೊಂಡಿದ್ದರು. ರವಿ ಪೂಜಾರಿ, ಸುರೇಶ್ ಪೂಜಾರಿ ಮೂಲಕ ಈ ಕೃತ್ಯ ಎಸಗಿದ್ದನು. ಸದ್ಯ ರವಿ ಪೂಜಾರಿ ಬಂಧನವಾಗಿದ್ದರೂ ಕೂಡ ಇನ್ನು ಸುರೇಶ್ ಪೂಜಾರಿ ನಾಪತ್ತೆಯಾಗಿದ್ದಾನೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 