2007ರಲ್ಲಿ ತಿಲಕ್ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
ಬೆಂಗಳೂರು, ಫೆ 26, ಇತ್ತೀಚೆಗಷ್ಟೇ ಬಂಧನವಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ಆತನ ವಿರುದ್ಧ ತಿಲಕ್ ನಗರದಲ್ಲಿ ದಾಖಲಾಗಿದ್ದ ಪ್ರಕರಣದ ಕುರಿತು ಬುಧವಾರ ಸಿಸಿಬಿ ಪೊಲೀಸರು ವಿಚಾರಣೆ ನಡೆಸಲಿದ್ದಾರೆ. 2007ರಲ್ಲಿ ಶಬ್ನಮ್ ಡೇವಲಪರ್ಸ್ ಮೇಲಿನ ಗುಂಡಿನ ದಾಳಿ, ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಕೆಯಾಗಿತ್ತು.ಒಟ್ಟು 17ಜನರ ವಿರುದ್ಧ ಜಾರ್ಜ್ ಶೀಟ್ ನಲ್ಲಿ ಸಲ್ಲಿಕೆಯಾಗಿತ್ತು. ಆದರೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ 15 ಜನರನ್ನು ಮಾತ್ರ ಬಂಧಿಸಲಾಗಿತ್ತು.ವಿಚಾರಣೆ ವೇಳೆ 15 ಆರೋಪಿಗಳು ತಾವು ರವಿ ಪೂಜಾರಿ ಸಹಚರರಾಗಿದ್ದು ಬಾಯ್ಬಿಟ್ಟಿದ್ದರು. ಕೃತ್ಯದ ಮೂಲ ಆರೋಪಿಗಳಾದ ರವಿ ಪೂಜಾರಿ ಹಾಗೂ ಸುರೇಶ್ ಪೂಜಾರಿ ಇಬ್ಬರೂ ತಲೆಮರೆಸಿಕೊಂಡಿದ್ದರು. ರವಿ ಪೂಜಾರಿ, ಸುರೇಶ್ ಪೂಜಾರಿ ಮೂಲಕ ಈ ಕೃತ್ಯ ಎಸಗಿದ್ದನು. ಸದ್ಯ ರವಿ ಪೂಜಾರಿ ಬಂಧನವಾಗಿದ್ದರೂ ಕೂಡ ಇನ್ನು ಸುರೇಶ್ ಪೂಜಾರಿ ನಾಪತ್ತೆಯಾಗಿದ್ದಾನೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 