ಜ್ವರ, ಉಸಿರಾಟದ ತೊಂದರೆಯಿಂದ ಮೃತಪಟ್ಟವರಿಗೂ ಕೋವಿಡ್ ಪರೀಕ್ಷೆ; ಆರೋಗ್ಯ ಇಲಾಖೆ ಸ್ಪಷ್ಟನೆ
ಬೆಂಗಳೂರು, ಜೂ 10, ರಾಜ್ಯದಲ್ಲಿ ಉಸಿರಾಟದ ತೊಂದರೆ (ಸಾರಿ) ಮತ್ತು ಜ್ವರದ ಲಕ್ಷಣಗಳಿಂದ (ಐಎಲ್ಐ) ಮೃತಪಟ್ಟವರ ಕೋವಿಡ್-19 ಪರೀಕ್ಷೆ ನಡೆಸಲಾಗುತ್ತಿಲ್ಲ ಎಂಬ ಆರೋಪಗಳಿಗೆ ರಾಜ್ಯ ಆರೋಗ್ಯ ಇಲಾಖೆ ಸ್ಪಷ್ಟೀಕರಣ ನೀಡಿದೆ.ಉಸಿರಾಟದ ತೊಂದರೆ ಮತ್ತು ಜ್ವರದ ಲಕ್ಷಣಗಳಿಂದ ಮೃತಪಟ್ಟವರಿಗೆ ಕೂಡ 6 ಗಂಟೆಗಳೊಳಗೆ ಕೋವಿಡ್ ಚಿಕಿತ್ಸೆ ನಡೆಸಲಾಗುತ್ತಿದೆ. ಅವರಲ್ಲಿ ಸೋಂಕು ದೃಢಪಟ್ಟಲ್ಲಿ ಎಲ್ಲಾ ಹತ್ತಿರದ ಸಂಪರ್ಕಿತರನ್ನು ಕೂಡ ಪರೀಕ್ಷಿಸಲಾಗುತ್ತಿದೆ ಎಂದು ಇಲಾಖೆ ಸ್ಪಷ್ಟೀಕರಣ ನೀಡಿದೆ.ರಾಜ್ಯದಲ್ಲಿ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಲು ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಸರ್ಕಾರ ಬದ್ಧವಾಗಿದೆ ಎಂದು ಇಲಾಖೆ ತಿಳಿಸಿದೆ.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 