ಸರ್ವಜ್ಞ ವಿದ್ಯಾಪೀಠದಲ್ಲಿ ಅಪರಾಧ ತಡೆ ಮಾಸಾಚರಣೆ
Crime Prevention Month celebrated at Sarvajna Vidyapeeth
ತಾಳಿಕೋಟಿ 21 : ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಶನಿವಾರದಂದು ಅಪರಾಧ ತಡೆ ಮಾಸಾಚರಣೆ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸ್ಥಳೀಯ ಪೊಲೀಸ್ ಠಾಣೆಯ ಪಿಎಸ್ಐ ಜ್ಯೋತಿ ಖೋತ್ ಅವರು ವಿದ್ಯಾರ್ಥಿಗಳಿಗೆ ಅಪರಾಧ ತಡೆಯುವ ಮಾರ್ಗಗಳು ಹಾಗೂ ಅಪರಾಧ ಮಾಡದಂತೆ ಮತ್ತು ಅಪರಾಧ ಮಾಡುವ ವ್ಯಕ್ತಿಗಳಿಂದ ದೂರವಿರುವಂತೆ, ಚಿಕ್ಕ ವಯಸ್ಸಿನಲ್ಲಿ ದುಶ್ಚಟಗಳಿಂದ ದೂರವಿರುವಂತೆ ವಿದ್ಯಾರ್ಥಿಗಳಿಗೆ ಸಲಹೆನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಮಂಗಳೂರ, ಮುಖ್ಯಗುರುಗಳಾದ ಸಂತೋಷ ಪವಾರ, ರಾಜು ಜವಳಗೇರಿ,ದೈಹಿಕ ಶಿಕ್ಷಕರಾದ ಬಸವರಾಜ ಚಳಗಿ,ಶಾಂತಗೌಡ ಬಿರಾದಾರ, ಸಂಜು ಕುಮಾರ ರಾಠೋಡ, ಬಸವರಾಜ ಸವದತ್ತಿ, ರವಿಕುಮಾರ ಅನಧಿನಿ, ರವಿಕುಮಾರ ಮಲಾಬಾದಿ, ರಸೂಲಸಾ ತುರ್ಕಣಗೇರಿ, ಸಿದ್ದನಗೌಡ ಮುದ್ನೂರ, ಭೀಮನಗೌಡ ಸಾಸನೂರ, ಚೇತನ ನಾವದಗಿ, ಸವಿತಾ ಅಸ್ಕಿ,ಶಿವಲೀಲಾ ಚುಂಚೂರು, ರೂಪ ಪಾಟೀಲ, ಸಂಗಮೇಶ ಬಿರಾದಾರ, ಸಂಗೀತ ಬಿರಾದಾರ, ಮೇಘಾ ಪಾಟೀಲ, ಬೋರಮ್ಮ ಉಕ್ಕಲಿ, ಅನಿತಾ ಚೌದ್ರಿ, ಜ್ಯೋತಿ ಪೋಲಿಸ್ ಪಾಟೀಲ, ಶೃತಿ ಚೌದ್ರಿ,ರಾಜಬಿ ಬಿದರಿ, ನಾಗರತ್ನ ಮೈಲೇಶ್ವರ,ಶಿವಕುಮಾರ ಕುಂಬಾರ, ಹೀನಾ ಸನದಿ, ದೇವೇಂದ್ರ ಗುಳೆದ, ಮುಬಾರಕ ಬನ್ನಟ್ಟಿ,ದೇವರಾಜ ದೇಸಾಯಿ, ಸುಮಾ ಹಿರೇಮಠ, ಪ್ರತಿಭಾ ಗುಬ್ಬೇವಾಡ, ಗುರುದೇವಿ ಮಡಿವಾಳರ, ಜೈಯಶ್ರೀ ಹದಿಮೂರ, ಜೈರಾಬಿ ಮುಲ್ಲಾ ಸರ್ವ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 