ಜಿಲ್ಲಾಧಿಕಾರಿಗಳಿಂದ ಬೆಳೆ ಸಮೀಕ್ಷೆ ವೀಕ್ಷಣೆ
ಲೋಕದರ್ಶನ ವರದಿ
ಗದಗ 17: ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಂದು ಸ್ವತಹ ಸ್ಥಳಕ್ಕೆ ಭೇಟಿ ನೀಡಿ ಮುಳಗುಂದದಲ್ಲಿ ನಡೆದಿರುವ ಬೆಳೆ ಸಮೀಕ್ಷೆ ಕಾರ್ಯವನ್ನು ವೀಕ್ಷಿಸಿದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಜಿಲ್ಲ ಸಂಖ್ಯಾ ಸಂಗ್ರಹಣಾಧಿಕಾರಿ ಎ.ಎ.ಕಂಬಾಳಿಮಠ, ಬೆಳೆ ಸಮೀಕ್ಷಾ ತಂಡದ ಅಧಿಕಾರಿ ಸಿಬ್ಬಂದಿ ಸ್ಥಳದಲ್ಲಿದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 