ಅರೇಮಲ್ಲಾಪೂರ ಗ್ರಾಮದಲ್ಲಿ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ
Cultural Saurabha program in Aremallapura village
ಹಾವೇರಿ 28 : ರಾಣೇಬೆನ್ನೂರು ತಾಲೂಕು ಅರೇಮಲ್ಲಾಪೂರ ಗ್ರಾಮದ ಬಯಲು ರಂಗಮಂದಿರದಲ್ಲಿ ಶನಿವಾರ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ಜರುಗಿತು.ಶಾಸಕ ಪ್ರಕಾಶ ಕೆ. ಕೋಳಿವಾಡ ಅವರು ಉದ್ಘಾಟನೆ ನೆರವೇರಿಸಿದರು. ತಾ.ಪಂ.ಮಾಜಿ ಸದಸ್ಯ ಬಸವರಾಜಪ್ಪ ನಾಗರಜ್ಜಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷ ಯಶವಂತ ರಾ. ಸೂರ್ವೆ, ಮಂಜುನಾಥ ಎಂ. ಹಲವಾಗಲ, ಮಾಲತೇಶ ನಿಂ.ಬಂಗಾಳಿ, ಮಾರುತಿ ಕೆ.ಹಲವಾಗಲ, ಶಿವಪ್ಪ ಶೆಟ್ಟರ, ವೀರಯ್ಯ ಸಂದಿಮನಿ, ಜಗದೀಶ ಶೆಟ್ಟರ, ಪರಶುರಾಮ ಮಿಳ್ಳಿ , ಗಂಗಾಧರ ಸೂರ್ವೆ , ಫಕ್ಕೀರ್ಪ ಸೂರ್ವೆ, ಬಸವರಾಜ ಕೊಳಜಿ, ಪರಶುರಾಮ ತಳವಾರ, ಕಲಾವಿದರಾದ ಪರಶುರಾಮ ಬಣಕಾರ, ಶಿವಕುಮಾರ ಜಾಧವ, ಕೊಟ್ರಯ್ಯ ಅಜ್ಜವಡಿಮಠ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ. ಬಿ. ಹಿರೇಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.ಜಾನಪದ ವಿದ್ವಾಂಸ ಡಾ.ಕೆ.ಸಿ.ನಾಗರಜ್ಜಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾರುತಿ ನಾಗರಜ್ಜಿ ಹಾಗೂ ಪ್ರಸನ್ನ ಕೆ. ಗುಂಗೇರ ಕಾರ್ಯಕ್ರಮ ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 