ವಿದ್ಯುತ್ ಕಟ್ ಮಾಡಿ ಕಚೇರಿ ದೋಚಿದ ಕಳ್ಳರು
ಬೆಂಗಳೂರು, ಡಿ. 18 ವಿದ್ಯುತ್
ಕಟ್ ಮಾಡಿ ಆಡಿಟರ್ ಕಚೇರಿಯಿಂದ ಕಳ್ಳರು ಲಕ್ಷ ಲಕ್ಷ ದೋಚಿ ಪರಾರಿಯಾಗಿರುವ ಘಟನೆಸಿಟಿ ಮಾರ್ಕೆಟ್ ನಲ್ಲಿ
ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇದೇ ತಿಂಗಳು 13ರಂದು ಮಧ್ಯರಾತ್ರಿ ಹೆಲ್ಮೆಟ್
ಧರಿಸಿ ಬಂದ ಖದೀಮರು ಕಟ್ಟಿಂಗ್ ಪ್ಲೇಯರ್ನಲ್ಲಿ ಸಿಸಿಟಿವಿಯ ವೈರ್ ಕಟ್ ಮಾಡಿ ಕಳ್ಳತನ ಮಾಡಿದ್ದಾರೆ.
ಸುಮಾರು 13 ಲಕ್ಷ ನಗದು, ಮೂರು ಲ್ಯಾಪ್ಟಾಪ್ ಹಾಗೂ ಎರಡು ಮೊಬೈಲ್ಗಳನ್ನು ಕಳವು ಮಾಡಿದ್ದ ಕಳ್ಳರ
ಕೈಚಳಕ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಘಟನೆ ನಡೆದು ನಾಲ್ಕು ದಿನ ಕಳೆದಿದ್ದು, ಆಡಿಟರ್
ಕಚೇರಿ ಮಾಲೀಕರು ದೂರು ನೀಡಿದರೆ ಕ್ರಮ ಕೈಗೊಳ್ಳುವುದಾಗಿ ಸಿಟಿ ಮಾರ್ಕೆಟ್ ಪೊಲೀಸರು ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 