ಕನ್ನಡ ರಾಜ್ಯೋತ್ಸವ ಅಂಗವಾಗಿ ಸೈಕಲ್ ಜಾಥಾ
Cycle rally as part of Kannada Rajyotsava
ಜಮಖಂಡಿ 31: ನಗರದ ತಾಲೂಕ ಆಡಳಿತ ಸೌಧದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಸೈಕಲ್ ಜಾಥಾವನ್ನು ಪ್ರಮುಖ ರಸ್ತೆಗಳ ಮೂಲಕ ಸಂಚರಿಸಲಾಯಿತು.
ನಂತರ ಉಪವಿಭಾಗಾಧಿಕಾರಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ರಾಜ್ಯೋತ್ಸವ ಉತ್ಸವವನ್ನು ಸ್ಥಳೀಯ ಸಂಘ, ಸಂಸ್ಥೆಗಳಿಂದ ಈ ಬಾರಿ ಅದ್ದೂರಿಯಾಗಿ ಆಚರಣೆಯನ್ನು ಮಾಡಲಾಗುತ್ತದೆ. ಕನ್ನಡ ಬಗ್ಗೆ ಎಲ್ಲರಲ್ಲಿ ಅಭಿಮಾನ, ಸ್ವಾಭಿಮಾನವನ್ನು ಮೂಡುವ ಗೋಸ್ಕರ್ ಸೈಕಲ್ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಕನ್ನಡಿಗರು ಒಂದಾಗಿ, ಕನ್ನಡವನ್ನು ಉಳಿಸಿ, ಬೆಳಸುವ ಕಾರ್ಯವನ್ನು ಎಲ್ಲ ಕನ್ನಡಿಗರು ಮಾಡುವ ಉದ್ದೇಶದಿಂದ ಕನ್ನಡ ರಾಜ್ಯೋತ್ಸವ ಹಬ್ಬವನ್ನು ಆಚರಿಸುವ ಮೂಲಕ ಏಕತೈ, ಶಾಂತಿ,ಭಾವೈಕತೆಯಿಂದ ಬಾಳುವ ಹಬ್ಬವನ್ನು ಎಲ್ಲರೂ ಸೇರಿ ಆಚರಿಸಬೇಕಾಗಿದೆ. ಈ ಹಬ್ಬದಲ್ಲಿ ಎಲ್ಲ ಸಂಘ, ಸಂಸ್ಥೆಗಳು, ವಿವಿಧ ಕನ್ನಡ ಪರ ಸಂಘಟನೆಗಳು ಭಾಗಿಯಾಗಬೇಕೆಂದು ಮನವಿ ಮಾಡಿಕೊಂಡರು.
ಇದೇ ಸಂದರ್ಭದಲ್ಲಿ ತಹಶೀಲ್ದಾರ ಅನೀಲ ಬಡಿಗೇರ, ನಗರಸಭೆ ಪೌರಾಯುಕ್ತ ಜೋತಿ ಗೀರೀಶ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಯ ಪದಾಧಿಕಾರಿಗಳು ಸೈಕಲ್ ಜಾಥಾದಲ್ಲಿ ಭಾಗಿಯಾಗಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 