ರಾಜ್ಯ ವಿಶ್ವಕರ್ಮ ಸಮಾಜದ ರಾಜ್ಯ ಸಹ ಕಾರ್ಯದರ್ಶಿಯಾಗಿ ಡಿ.ಮೌನೇಶ ಆಯ್ಕೆ
D. Mounesha elected as State Joint Secretary of State Vishwakarma Samaj
ಕಂಪ್ಲಿ:09 ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ರಾಜ್ಯ ಸಹ ಕಾರ್ಯದರ್ಶಿಯಾಗಿ ಕಂಪ್ಲಿ ನಿವಾಸಿ ಡಿ.ಮೌನೇಶ ಆಯ್ಕೆಗೊಂಡಿದ್ದಾರೆ.ಬೆಂಗಳೂರಿನ ಶೇಷಾದ್ರಿಪುರಂ ವಿಶ್ವಕರ್ಮ ಭವನದಲ್ಲಿ ಭಾನುವಾರ ನಡೆದ ಕರ್ನಾಟಕ ರಾಜ್ಯ ವಿಶ್ವಕಮ ಸಮಾಜದ ಕಚೇರಿಯಲ್ಲಿ ನಡೆದ ಅಧ್ಯಕ್ಷರ, ಪದಾಧಿಕಾರಿಗಳ ಹಾಗೂ ನಿರ್ದೇಶಕರ ಪದಗ್ರಹಣ ಸಮಾರಂಭದಲ್ಲಿ ಸಮಾಜದ ರಾಜ್ಯಾಧ್ಯಕ್ಷ ಈಶ್ವರ ಆಚಾರ್ ಅವರು ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ಸಹ ಕಾರ್ಯದರ್ಶಿಯಾಗಿ ಡಿ. ಮೌನೇಶ ಆಯ್ಕೆ ಪ್ರಮಾಣ ಪತ್ರ ನೀಡಿದರು ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಉಮೇಶ್ ಆಚಾರ್, ರಾಜ್ಯಾಧ್ಯಕ್ಷ ಈಶ್ವರ ಆಚಾರ್,ಉಪಾಧ್ಯಕ್ಷ ರಾಮಣ್ಣ ಬಡಿಗೇರ ಕಾರ್ಯಧ್ಯಕ್ಷ ಬಾಬು ಪತ್ತಾರ್,ಪ್ರಧಾನ ಕಾರ್ಯದರ್ಶಿ ಶರತ್ ಚಂದ್ರ, ಸೇರಿದಂತೆ ಸಮಾಜದ ವಿವಿಧ ಜಿಲ್ಲೆಗಳ ಪದಾಧಿಕಾರಿಗಳು ಮುಖಂಡರು ಇದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 