ಕ್ಲಬ್ ವೇದಿಕೆಗಳಿಗೆ ಡಿಸಿ ಅಭಿನಂದನಾ ಪತ್ರ
ಬಾಗಲಕೋಟೆ: ಜಿಲ್ಲೆಯ ಪ್ರವಾಹ ಪೀಡಿತ ಸಂತ್ರಸ್ತರಿಗೆ 780 ಅಡುಗೆ ಪಾತ್ರೆಗಳ ಕಿಟ್ಗಳನ್ನು ನೀಡಿ ಸಂತ್ರಸ್ತರ ಬದುಕು ಕಟ್ಟಿಕೊಳ್ಳಲು ನೆರವಾದ ಮೈಸೂರಿನ ದಿ ಕಾಸ್ಮೋಪಾಲಿಟನ್ ಕ್ಲಬ್, ಒಚಿಟಿ ಕೊಪ್ಪಲ್ ಕ್ಲಬ್, ವಿಜಯನಗರ ಸ್ಪೋಟ್ರ್ಸ ಕ್ಲಬ್ ಹಾಗೂ ದಿ ಹೆರಿಟೇಜ್ ಕ್ಲಬ್ ಸಂಸ್ಥೆಗಳಿಗೆ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿಗಳಾದ ಆರ್.ರಾಮಚಂದ್ರನ್ ಅವರು ಅಭಿನಂಧನಾ ಪತ್ರವನ್ನು ನೀಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 