ಕಿತ್ತೂರ ಶಾಲಾ ಮಕ್ಕಳಿಗೆ ಪಾಠಮಾಡಿ ಸಹಭೋಜನ ಸವಿದ ಡಿಸಿ
ಹಾವೇರಿ: ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಹಾನಗಲ್ ತಾಲೂಕಿನ ಅಕ್ಕಿಆಲೂರ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಗೆ ಶುಕ್ರವಾರ ಅನಿರೀಕ್ಷಿತ ಭೇಟಿ ಮೂಲಭೂತ ಸೌಕರ್ಯಗಳು ಹಾಗೂ ವಿದ್ಯಾಥರ್ಿಗಳ ಕಲಿಕಾ ಸಾಮಥ್ರ್ಯ ಕುರಿತಂತೆ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಕಿತ್ತೂರ ಶಾಲಾ ಮಕ್ಕಳ ಕಲಿಕಾ ಆಸಕ್ತಿ ಕಂಡು ಪ್ರಶ್ನೋತ್ತರ ಸಂವಾದಲ್ಲಿ ಪಾಲ್ಗೊಂಡರು.
ಕೆಲಹೊತ್ತು ಮಕ್ಕಳಿಗೆ ಪಾಠಮಾಡಿದರು, ಕೊನೆಯಲ್ಲಿ ವಿದ್ಯಾಥರ್ಿಗಳೊಂದಿಗೆ ವಸತಿ ಶಾಲೆಯ ಅಡುಗೆಯವರು ತಯಾರಿಸಿದ ಚಪಾತಿ, ಪಲ್ಯ, ಅನ್ನ -ಸಂಬಾರ ಸವಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ನಡೆಕಂಡು ವಿದ್ಯಾಥರ್ಿನಿಯರು ಸಂಭ್ರಮಿಸಿದರು. ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಚೈತ್ರಾ ಹಾಗೂ ಶಾಲಾ ಶಿಕ್ಷಕರು ಹಾಗೂ ವಾಡರ್್ನಗಳು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 