ಜಿಲ್ಲೆಯ ಅತಿವೃಷ್ಟಿ ಅವಘಡಗಳ ನಿರ್ವಹಣೆಗೆ ಎನ್ಡಿಆರ್ಎಫ್.ತಂಡ ಸನ್ನದ್ಧ
ಹಾವೇರಿ: ಸತತವಾಗಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಉಂಟಾಗುವ ಪರಿಸ್ಥಿತಿಯನ್ನು ನಿಭಾಯಿಸಲು ಪುಣೆಯಿಂದ ಎನ್.ಡಿ.ಆರ್.ಎಫ್. ತಂಡ ಜಿಲ್ಲೆಗೆ ಆಗಮಿಸಿದೆ. ಬುಧವಾರ ಬೆಳಿಗ್ಗೆ ತಂಡವನ್ನು ಜಿಲ್ಲಾಡಳಿತ ಸ್ವಾಗತಿಸಿದೆ. ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ತಂಡದ ಮುಖ್ಯಸ್ಥ ಸಚ್ಚಿನ ನಾಲವಾಡ ಅವರು ಜಿಲ್ಲೆಯ ಪರಿಸ್ಥಿತಿ ಕುರಿತಂತೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಹಾಗೂ ಅಪರ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಅವರಿಂದ ಮಾಹಿತಿ ಪಡೆದರು.
21 ಜನರು ನೆರೆ ಹಾಗೂ ಅತಿವೃಷ್ಟಿ ಪರಿಸ್ಥಿತಿ ನಿಭಾಯಿಸುವ ನಿಟ್ಟಿನಲ್ಲಿ ಅಗತ್ಯ ಪರಿಕರಗಳೊಂದಿಗೆ ಸನ್ನದ್ಧವಾಗಿದ್ದು, ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಎನ್.ಡಿ.ಆರ್.ಎಫ್.ತಂಡಕ್ಕೆ ವ್ಯವಸ್ಥೆ ಮಾಡಲಾಗಿದೆ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 