ಡಿ.ಕೆ.ಶಿವಕುಮಾರ್ ಅಭಿಮಾನಿಗಳಿಂದ ಬಡವರಿಗೆ ಸಹಾಯಸ್ತ
ಬೆಂಗಳೂರು, ಏ 11,ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಭಿಮಾನಿಗಳಿಂದ ಒಂದು ಸಾವಿರ ಬಡ ಕುಟುಂಬಗಳಿಗೆ ಆಹಾರ ಧಾನ್ಯ ಹಾಗೂ ದಿನಬಳಕೆ ವಸ್ತುಗಳ ಕಿಟ್ ವಿತರಿಸಲಾಯಿತು.ಯಲಹಂಕ ಬಳಿಯ ಹುಣಸಮಾರನಹಳ್ಳಿ, ಸುಗ್ಗಟ್ಟ, ಭಾರತಿನಗರ ಸೇರಿದಂತೆ ಜಾಲಹೋಬಳಿಯ ಹಲವೆಡೆ ಅಖಿಲ ಕರ್ನಾಟಕ ಡಿ. ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಎಂ.ಎಸ್.ಅಂಗಡಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಶಿವಕುಮಾರ್ ಅಭಿಮಾನಿಗಳು, ಕೂಲಿ ಕಾರ್ಮಿಕರು ಹಾಗೂ ಬಡ ಕುಟುಂಬಗಳನ್ನು ಗುರುತಿಸಿ ಮನೆ ಮನೆಗೆ ತೆರಳಿ ಅಗತ್ಯ ವಸ್ತುಗಳಾದ ಅಕ್ಕಿ, ಬೇಳೆ, ಎಣ್ಣೆ, ಸಕ್ಕರೆ, ಸೋಪು, ಪೇಸ್ಟ್, ಮಾಸ್ಕ್ ವಿತರಿಸಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 