ಪ್ರಿಯಾಂಕಾ ಗಾಂಧಿ ಜೊತೆ ಕಾಮಾಕ್ಯ ದೇಗುಲಕ್ಕೆ ಡಿಕೆಶಿ ಭೇಟಿ
DK visits Kamakhya temple with Priyanka Gandhi
ಗುವಾಹಟಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿ, "ಶೇಷ ಪೂಜೆ ಸಲ್ಲಿಸಿದ್ದಾರೆ.
'ಪ್ರಿಯಾಂಕಾ ಗಾಂಧಿ ಅವರೊಂದಿಗೆ ಇಂದು (ಫೆ.19)
ಅಸ್ಸಾಂನ ಗುವಾಹಟಿಯಲ್ಲಿರುವ ಪ"ತ್ರ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿದೆವು. ತಾು ಕಾಮಾಕ್ಯ ಆಶೀರ್ವಾದವು ಎಲ್ಲರಿಗೂ ಶಕ್ತಿ ಮತ್ತು ಸಮೃದ್ಧಿ ನೀಡಲಿ. ಜೈ ಮಾ ಕಾಮಾಖ್ಯ' ಎಂದು ಡಿ.ಕೆ. ಶಿವಕುಮಾರ್ ಅವರು 'ಎಕ್ಸ್' ಪೋಸ್ಟ್ ಮಾಡಿದ್ದಾರೆ.
ದೇಶದ 51 ಶಕ್ತಿ ಪೀಠಗಳಲ್ಲಿ ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಕ್ಯ ದೇಗುಲವು ಒಂದಾಗಿದೆ. ಇದೇ ದೇವಸ್ಥಾನಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಹಾಗೂ ಡಿ.ಕೆ ಶಿವಕುಮಾರ್ ಅವರು ಭೇಟಿ ಕೊಟ್ಟಿದ್ದಾರೆ.
ಭಾರತದ ಪುರಾತನ ಶಕ್ತಿಪೀಠಗಳಲ್ಲಿ ಕಾಮಾಕ್ಯ ದೇ" ದೇಗುಲವು ಒಂದಾಗಿದೆ. ಗುವಾಹಟಿಯ ಪಶ್ಚಿಮ ಭಾಗದ ನಿಲಚಲ್ ಬೆಟ್ಟದ ಮೇಲೆ ದೇ" ನೆಲೆಸಿದ್ದಾಳೆ. ಕಾಮಾಕ್ಷಿ ಮಾತೆ ಪ್ರಬಲ ಶಕ್ತಿ ದೇವತೆ ಎನ್ನಿಸಿಕೊಂಡಿದ್ದಾಳೆ. ಇಲ್ಲಿ ದೇ" "ಗ್ರಹ"ಲ್ಲ, ಬದಲಾಗಿ ದೇ"ಯ ಯೋನಿಯನ್ನು ಪೂಜಿಸಲಾಗುತ್ತೆ. ಪ್ರತಿ ವರ್ಷ ಜೂನ್ ತಿಂಗಳು ಬಂದರೆ ಕಾಮಾಕ್ಯ ತಾು ಮುಟ್ಟಾಗುತ್ತಾಳೆ. ಅದೇ ಕಾರಣಕ್ಕೆ ಬ್ರಹ್ಮಪುತ್ರ ನೀರು ಕೆಂಪಾಗುತ್ತದೆ ಎಂದು ಭಕ್ತರು ನಂಬುತ್ತಾರೆ. ಮುಟ್ಟಾದ 3 ದಿನಗಳ ಕಾಲ ಈ ದೇವಾಲಯನ್ನು ಮುಚ್ಚಲಾಗುತ್ತದೆ. ದೇ" ಮುಟ್ಟಾದ ಬಟ್ಟೆಯನ್ನು ಪ್ರಸಾದದ ರೂಪದಲ್ಲಿ ಭಕ್ತರಿಗೆ ಹಂಚಲಾಗುತ್ತದೆ. ಅನೇಕ ಗಣ್ಯ ವ್ಯಕ್ತಿಗಳು, ರಾಜಕಾರಣಿಗಳು ಈ ದೇಗುಲಕ್ಕೆ ಬಂದು ಪೂಜೆ ಸಲ್ಲಿಸುತ್ತಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 