ಪ್ರಿಯಾಂಕಾ ಗಾಂಧಿ ಜೊತೆ ಕಾಮಾಕ್ಯ ದೇಗುಲಕ್ಕೆ ಡಿಕೆಶಿ ಭೇಟಿ
DK visits Kamakhya temple with Priyanka Gandhi
ಗುವಾಹಟಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿ, "ಶೇಷ ಪೂಜೆ ಸಲ್ಲಿಸಿದ್ದಾರೆ.
'ಪ್ರಿಯಾಂಕಾ ಗಾಂಧಿ ಅವರೊಂದಿಗೆ ಇಂದು (ಫೆ.19)
ಅಸ್ಸಾಂನ ಗುವಾಹಟಿಯಲ್ಲಿರುವ ಪ"ತ್ರ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿದೆವು. ತಾು ಕಾಮಾಕ್ಯ ಆಶೀರ್ವಾದವು ಎಲ್ಲರಿಗೂ ಶಕ್ತಿ ಮತ್ತು ಸಮೃದ್ಧಿ ನೀಡಲಿ. ಜೈ ಮಾ ಕಾಮಾಖ್ಯ' ಎಂದು ಡಿ.ಕೆ. ಶಿವಕುಮಾರ್ ಅವರು 'ಎಕ್ಸ್' ಪೋಸ್ಟ್ ಮಾಡಿದ್ದಾರೆ.
ದೇಶದ 51 ಶಕ್ತಿ ಪೀಠಗಳಲ್ಲಿ ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಕ್ಯ ದೇಗುಲವು ಒಂದಾಗಿದೆ. ಇದೇ ದೇವಸ್ಥಾನಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಹಾಗೂ ಡಿ.ಕೆ ಶಿವಕುಮಾರ್ ಅವರು ಭೇಟಿ ಕೊಟ್ಟಿದ್ದಾರೆ.
ಭಾರತದ ಪುರಾತನ ಶಕ್ತಿಪೀಠಗಳಲ್ಲಿ ಕಾಮಾಕ್ಯ ದೇ" ದೇಗುಲವು ಒಂದಾಗಿದೆ. ಗುವಾಹಟಿಯ ಪಶ್ಚಿಮ ಭಾಗದ ನಿಲಚಲ್ ಬೆಟ್ಟದ ಮೇಲೆ ದೇ" ನೆಲೆಸಿದ್ದಾಳೆ. ಕಾಮಾಕ್ಷಿ ಮಾತೆ ಪ್ರಬಲ ಶಕ್ತಿ ದೇವತೆ ಎನ್ನಿಸಿಕೊಂಡಿದ್ದಾಳೆ. ಇಲ್ಲಿ ದೇ" "ಗ್ರಹ"ಲ್ಲ, ಬದಲಾಗಿ ದೇ"ಯ ಯೋನಿಯನ್ನು ಪೂಜಿಸಲಾಗುತ್ತೆ. ಪ್ರತಿ ವರ್ಷ ಜೂನ್ ತಿಂಗಳು ಬಂದರೆ ಕಾಮಾಕ್ಯ ತಾು ಮುಟ್ಟಾಗುತ್ತಾಳೆ. ಅದೇ ಕಾರಣಕ್ಕೆ ಬ್ರಹ್ಮಪುತ್ರ ನೀರು ಕೆಂಪಾಗುತ್ತದೆ ಎಂದು ಭಕ್ತರು ನಂಬುತ್ತಾರೆ. ಮುಟ್ಟಾದ 3 ದಿನಗಳ ಕಾಲ ಈ ದೇವಾಲಯನ್ನು ಮುಚ್ಚಲಾಗುತ್ತದೆ. ದೇ" ಮುಟ್ಟಾದ ಬಟ್ಟೆಯನ್ನು ಪ್ರಸಾದದ ರೂಪದಲ್ಲಿ ಭಕ್ತರಿಗೆ ಹಂಚಲಾಗುತ್ತದೆ. ಅನೇಕ ಗಣ್ಯ ವ್ಯಕ್ತಿಗಳು, ರಾಜಕಾರಣಿಗಳು ಈ ದೇಗುಲಕ್ಕೆ ಬಂದು ಪೂಜೆ ಸಲ್ಲಿಸುತ್ತಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 