ಡಿಕೆಶಿ ಸಿಎಂ ಚರ್ಚೆಗೆ ಮುಕ್ತಿಮಂದಿರ ಧರ್ಮ ಕ್ಷೇತ್ರಕ್ಕೆ ಭೇಟಿ
DKS CM visits Muktimandir religious site for discussion
ಲಕ್ಷ್ಮೇಶ್ವರ" 28: ಸಮೀಪದಲ್ಲಿ ಬರುವ ಭೂಕೈಲಾಸ ಮಾನವ ಧರ್ಮಕ್ಕೆ ಜಯವಾಗಲಿ ಧರ್ಮದಿಂದಲೇ ಇಶ್ವಕ್ಕೆ ಶಾಂತಿ ಎಂಬ ಸಂದೇಶವನ್ನು ಸಾರಿರುವ ಮುಕ್ತಿಮಂದಿರ ಧರ್ಮ ಕ್ಷೇತ್ರದ ಲಿಂ. ಶ್ರೀ ವೀರಗಂಗಾಧರ ಶಿವಾಚಾರ್ಯ ಭಗವತ್ಪಾದರ ಕರ್ತೃಗದ್ದಿಗೆ ಕೆಲವೇ ದಿನಗಳ ಹಿಂದೆ ಉಪಮುಖ್ಯಮಂತ್ರಿಯಾಗಿದ್ದ ಡಿಕೆ ಶಿವಕುಮಾರ್ ಅವರು ಮುಕ್ತಿಮಂದಿರ ಧರ್ಮ ಕ್ಷೇತ್ರಕ್ಕೆ ಭೇಟಿ ನೀಡಿ ಲಿಂ, ಶ್ರೀ ವೀರಗಂಗಾಧರ ಶಿವಾಚಾರ್ಯ ಭಗವತ್ಪಾದರ ಕರ್ತೃ ಗದ್ದಿಗೆ ವಿಶೇಷ ಅಭಿಷೇಕ ಪೂಜೆ ಸಲ್ಲಿಸಿ ಮುಕ್ತಿಮಂದಿರ ಧರ್ಮ ಕ್ಷೇತ್ರದ ಪಟ್ಟಾಧ್ಯಕ್ಷರಾದ ಶ್ರೀ ವಿಮಲ ರೇಣುಕ ವೀರಮಕ್ತಿಮುನಿ ಸ್ವಾಮಿಗಳ ಆಶೀರ್ವಾದವನ್ನು ಪಡೆದಿದ್ದರು ಇದರೊಂದಿಗೆ ಅವರಿಗೆ ಕೆಲವೇ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಯ ಸ್ಥಾನ ಒಲಿದು ಬರುತ್ತಿರುವುದು ಪರಮ ಪೂಜ್ಯರ ಆಶೀರ್ವಾದವೇ ಆಗಿದೆ ಎಂದು ಮುಕ್ತಿಮಂದಿರ ಧರ್ಮ ಕ್ಷೇತ್ರದ ಭಕ್ತರಿಂದ ಕೇಳಿ ಬರ್ತಿದೆ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 