ಸಾಂಕ್ರಾಮಿಕ ರೋಗದ ಭೀತಿ: ಹೋಳಿ ಹಬ್ಬದ ಸಮೂಹ ಆಚರಣೆಗಳಿಂದ ದೂರವಿರಲು ಮುಖ್ಯಮಂತ್ರಿ ಸಲಹೆ
ಬೆಂಗಳೂರು, ಮಾ.9, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಡಿನ ಜನತೆಗೆ ಹೋಳಿ ಹಬ್ಬದ ಶುಭಾಶಯ ಕೋರಿದ್ದಾರೆ.ನಾಡಿನ ಸಮಸ್ತ ಜನರಿಗೆ ಹೋಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಬಣ್ಣದ ಓಕುಳಿಯ ರಂಗು ನಮ್ಮೆಲ್ಲರ ಬಾಳನ್ನು ಅರ್ಥಪೂರ್ಣವಾಗಿ ತುಂಬಲಿ. ಬಣ್ಣ ಮೈಮೇಲಿರುವುದಕ್ಕಿಂತ ಮುಖ್ಯವಾಗಿ ಬದುಕಿನಲ್ಲಿರಲಿ. ಸುರಕ್ಷಿತ ಆಚರಣೆಗೆ ಮಹತ್ವ ಕೊಡೋಣ. ಸಾಂಕ್ರಾಮಿಕ ರೋಗದ ಭೀತಿ ಆವರಿಸಿರುವ ಹಿನ್ನೆಲೆಯಲ್ಲಿ ಸಮೂಹ ಆಚರಣೆಗಳಿಂದ ದೂರವಿರೋಣ ಎಂದು ಮುಖ್ಯಮಂತ್ರಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 