ಸಿಎಎ ಯಾರು ಆತಂಕ ಪಡಬೇಕಿಲ್ಲ: ಉದ್ದವಠಾಕ್ರೆ ಅಭಯ
ಮುಂಬೈ ಫೆ,19 ಪೌರತ್ವ ತಿದ್ದುಪಡಿ ವಿಧೇಯಕಕ್ಕೆ ಯಾರೂ ಭಯ, ಆತಂಕ ಪಡಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಉದ್ದವಠಾಕ್ರೆ ಅಭಯ ನೀಡಿದ್ದಾರೆ. ಇದರ ಜತೆಗೆ ರಾಷ್ಟ್ರೀಯ ಜನ ಸಂಖ್ಯಾ ನೋಂದಣಿ (ಎನ್ಪಿಆರ್) ಅಜರ್ಿ ಯಲ್ಲಿರುವ ಅಂಶಗಳನ್ನು ತಾವೇ ಖುದ್ದು ಪರಿಶೀಲಿಸುವುದಾಗಿ ಹೇಳಿಕೊಂಡಿದ್ದಾರೆ. ಸಿಂಧೂದುರ್ಗದಲ್ಲಿ ಮಾತನಾಡಿದ ಅವರು, ಸಿಎಎ, ಎನ್ಆಸರ್ಿ ಎರಡು ಪ್ರತ್ಯೇಕ ವಿಚಾರಗಳು. ಎನ್ಪಿಆರ್ ಮೂರನೇ ವಿಚಾರ. ಎನ್ಪಿಆರ್ ಜಾರಿಗೆ ಮಹಾರಾಷ್ಟ್ರ ಅವಕಾಶ ಮಾಡಿಕೊಡಲಿದೆ ಎಂದಿದ್ದಾರೆ.
ಆದರೆ ಎನ್ಆಸರ್ಿಗೆ ಮಾತ್ರ ಅವಕಾಶವಿ ಕೊಡುವುದಿಲ್ಲ ಆದರಿಂದ ಹಿಂದೂ, ಮುಸ್ಲಿಂ ಸೇರಿದಂತೆ ಎಲ್ಲರಿಗೂ ತೊಂದರೆಯಾಗಲಿದೆ ಎಂದರು. ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಹಿಂದಿನ ದೇವೇಂದ್ರ ಫಡ್ನವಿಸ್ ಸರಕಾರ ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಂಡಿತ್ತು ಎಂದು ಶರದ್ ಪವಾರ್ ಆರೋಪಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 