ಸಿಎಎ ಯಾರು ಆತಂಕ ಪಡಬೇಕಿಲ್ಲ: ಉದ್ದವಠಾಕ್ರೆ ಅಭಯ
ಮುಂಬೈ ಫೆ,19 ಪೌರತ್ವ ತಿದ್ದುಪಡಿ ವಿಧೇಯಕಕ್ಕೆ ಯಾರೂ ಭಯ, ಆತಂಕ ಪಡಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಉದ್ದವಠಾಕ್ರೆ ಅಭಯ ನೀಡಿದ್ದಾರೆ. ಇದರ ಜತೆಗೆ ರಾಷ್ಟ್ರೀಯ ಜನ ಸಂಖ್ಯಾ ನೋಂದಣಿ (ಎನ್ಪಿಆರ್) ಅಜರ್ಿ ಯಲ್ಲಿರುವ ಅಂಶಗಳನ್ನು ತಾವೇ ಖುದ್ದು ಪರಿಶೀಲಿಸುವುದಾಗಿ ಹೇಳಿಕೊಂಡಿದ್ದಾರೆ. ಸಿಂಧೂದುರ್ಗದಲ್ಲಿ ಮಾತನಾಡಿದ ಅವರು, ಸಿಎಎ, ಎನ್ಆಸರ್ಿ ಎರಡು ಪ್ರತ್ಯೇಕ ವಿಚಾರಗಳು. ಎನ್ಪಿಆರ್ ಮೂರನೇ ವಿಚಾರ. ಎನ್ಪಿಆರ್ ಜಾರಿಗೆ ಮಹಾರಾಷ್ಟ್ರ ಅವಕಾಶ ಮಾಡಿಕೊಡಲಿದೆ ಎಂದಿದ್ದಾರೆ.
ಆದರೆ ಎನ್ಆಸರ್ಿಗೆ ಮಾತ್ರ ಅವಕಾಶವಿ ಕೊಡುವುದಿಲ್ಲ ಆದರಿಂದ ಹಿಂದೂ, ಮುಸ್ಲಿಂ ಸೇರಿದಂತೆ ಎಲ್ಲರಿಗೂ ತೊಂದರೆಯಾಗಲಿದೆ ಎಂದರು. ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಹಿಂದಿನ ದೇವೇಂದ್ರ ಫಡ್ನವಿಸ್ ಸರಕಾರ ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಂಡಿತ್ತು ಎಂದು ಶರದ್ ಪವಾರ್ ಆರೋಪಿಸಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 