ಡಿಎಸ್ಪಿ ಜೆ.ಎಚ್.ಇನಾಮದಾರಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪ್ರಶಸ್ತಿ
DSP J.H. Inamdara receives President's Meritorious Service Award
ಗದಗ 30 : ಉಪವಿಭಾಗದ ನಿಕಟಪೂರ್ವ ಉಪಪೊಲೀಸ್ ವರೀಷ್ಠಾಧಿಕಾರಿ ಜೆ.ಎಚ್.ಇನಾಮದಾರ ಅವರಿಗೆ ರಾಷ್ಟ್ರಪತಿಯಿಂದ ಶ್ಲಾಘನೀಯ ಸೇವಾ ಪ್ರಶಸ್ತಿ ದೊರೆತಿದೆ.
ಬೆಂಗಳೂರಿನಲ್ಲಿಂದು ಜರುಗಿದ ಸಮಾರಂಭದಲ್ಲಿ ಡಿಎಸ್ಪಿ ಜೆ.ಎಚ್.ಇನಾಮದಾರ ಅವರಿಗೆ ರಾಜ್ಯಪಾಲ ಥಾವರಚಂದ್ ಗೆಹಲೋಟ್,ಮುಖ್ಯಮಂತ್ರಿ ಸಿದ್ಧರಾಮಯ್ಯ,ಗೃಹ ಸಚಿವ ಡಾ.ಜಿ.ಪರಮೇಶ್ವರ ಪ್ರಶಸ್ತಿ ಪ್ರದಾನ ಮಾಡಿದರು.
1999 ರಲ್ಲಿ ಗದಗ ಸಾರಿಗೆ ಪಿಎಸ್ಐ ಸೇವೆ ಪ್ರಾರಂಭಿಸಿದ ಜೆ.ಎಚ್.ಇನಾಮದಾರ, ರಷ್ಯಾದಲ್ಲಿ ಭಾರತೀಯ ಶಾಂತಿ ಪಡೆ,ಲಿಂಗಸೂಗೂರ,ನಾಗಠಾಣ,ವಿಜಯಪೂರ ಮುಂತಾದ ಕಡೆಗಳಲ್ಲಿ ಸಿಪಿಐ,ಡಿಎಸ್ಪಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಯಾದಗಿರಿಯಲ್ಲಿ ಲೋಕಾಯುಕ್ತ ಡಿಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 