ಸ್ವಚ್ಛತೆ ಕಾಣದ ಗ್ರಾಮ, ಕಣ್ಣು ಮುಚ್ಚಿ ಕುಳಿತ ಜನಪ್ರತಿನಿಧಿಗಳು
Dadabanahatti village- Hattaragi
ಹತ್ತರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ದಾದಬಾನಹಟ್ಟಿ ಗ್ರಾಮದಲ್ಲಿ ತಿಪ್ಪೆಗಳ ಹಾವಳಿ, ಸ್ವಚ್ಛತೆ ಕಾಣದ ಗ್ರಾಮ, ಕಣ್ಣು ಮುಚ್ಚಿ ಕುಳಿತ ಜನಪ್ರತಿನಿಧಿಗಳು. ಜಿಲ್ಲಾ ಪಂಚಾಯತಿ ಬೆಳಗಾವಿ ಇವರು ಸ್ಥಳಕ್ಕೆ ಭೇಟೀನೀಡಿ ಪರೀಶೀಲಿಸಬೇಕು ಎಂದು ಜನರ ಅನಿಸಿಕೆ.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 