ಮುಕ್ತಿಮಂದಿರ ಧರ್ಮ ಕ್ಷೇತ್ರದಲ್ಲಿ ಪ್ರತಿದಿನ ಅನ್ನದಾಸೋಹ
Daily anna dasa soha at Muktimandir Dharma Kshetra
ಲಕ್ಷ್ಮೇಶ್ವರ 25: "ಸಮೀಪದಲ್ಲಿ ಬರುವ ಭೂ ಕೈಲಾಸ ಮುಕ್ತಿಮಂದಿರ ಧರ್ಮ ಕ್ಷೇತ್ರದಲ್ಲಿ ರಂಭಾಪುರಿ ಲಿಂ, ಜಗದ್ಗುರು ವೀರಗಂಗಾಧರ ಪ್ರಸಾದ ನಿಲಯವನ್ನು ಆರಂಭಿಸಿದ್ದು ಬರುವ ಭಕ್ತರಿಗೆ ದಿನನಿತ್ಯ ಪ್ರಸಾದ ಸೇವೆ ಅನ್ನ ದಾಸೋಹ ನಡೆದುಕೊಂಡು ಬರುತ್ತಿರುವುದು ಭಕ್ತರಲ್ಲಿ ಸಂತೋಷವನ್ನುಂಟು ಮಾಡಿದೆ ಮುಕ್ತಿಮಂದಿರ ಧರ್ಮ ಕ್ಷೇತ್ರದಲ್ಲಿ ಲಿಂ,ವೀರಗಂಗಾಧರ ಜಗದ್ಗುರುಗಳ ಅವರ ತಪೋಭೂಮಿ ಮುಕ್ತಿಮಂದಿರ ಧರ್ಮ ಕ್ಷೇತ್ರದಲ್ಲಿ ತ್ರಿಕೋಟೆ ಲಿಂಗು ಸ್ಥಾಪನೆ ಆಗಬೇಕು ಎಂಬ ಸಂಕಲ್ಪವನ್ನು ಮಾಡಿದ್ದರು ಅವರ ಸಂಕಲ್ಪದಂತೆ ಮುಕ್ತಿಮಂದಿರ ಧರ್ಮ ಕ್ಷೇತ್ರದ ಪಟ್ಟಾಧ್ಯಕ್ಷರಾದ ಶ್ರೀವಿಮಲ ರೇಣುಕ ವೀರ ಮುಕ್ತಿಮುನಿ ಶಿವಾಚಾರ್ಯ ಮಹಾಸ್ವಾಮಿಗಳು ತ್ರಿಕೋಟಿ ಶಿವಲಿಂಗ ಸ್ಥಾಪನೆ ಕಾರ್ಯ ಬೇಗನೆ ನೆರವೇರಲಿ ಎಂದು ರಂಭಾಪುರಿ ಜಗದ್ಗುರು ಡಾ ವೀರ ಸೋಮೇಶ್ವರ ಶಿವಾಚಾರ್ಯ ಭಗವತ್ಪಾದರ ಆಶೀರ್ವಾದದೊಂದಿಗೆ ನಿರಂತರವಾಗಿ ಶ್ರಮ ವಹಿಸುತ್ತಿದ್ದು ಆದಷ್ಟು ಬೇಗನೆ ಎಲ್ಲ ಭಕ್ತರ ಇಷ್ಟಾರ್ಥದ ಆಸೆಯಂತೆ ತ್ರಿಕೋಟಿ ಶಿವಲಿಂಗ ಸ್ಥಾಪನೆಯ ಕಾರ್ಯ ಮುಗಿದರೆ ಮುಕ್ತಿಮಂದಿರ ಧರ್ಮ ಕ್ಷೇತ್ರವು ಒಂದು ಪ್ರವಾಸಿ ತಾಣವಾಗಿ ಮಾರು್ಡತ್ತದೆ ಅದರೊಂದಿಗೆ ಎಲ್ಲ ಭಕ್ತರನ್ನು ಕೈಬೀಸಿ ಕರೆಯುವ ಪುಣ್ಯಕ್ಷೇತ್ರ ಎಂಬ ಹೆಗ್ಗಳಿಕೆಗೂ ಪಾತ್ರವಾಗುತ್ತದೆ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 