ಮುಂಡಗೋಡದಿಂದ ದಲೈಲಾಮಾ ನಿರ್ಗಮನ
ಮುಂಡಗೋಡದಿಂದ ದಲೈಲಾಮಾ ನಿರ್ಗಮನ
ಮುಂಡಗೋಡ: ಟಿಬೆಟನ್ ಧರ್ಮಗುರು ನೊಬೆಲ್ ಶಾಂತಿ ಪ್ರಶಸ್ತಿ ವಿಜೇಯ ದಲೈಲಾಮಾ ಅವರು ಇಂದು ಬೆಳಿಗ್ಗೆ 7-30 ಗಂಟೆ ಸುಮಾರಿಗೆ ಮುಂಡಗೋಡ ಟಿಬೆಟಿಯನ್ ಕಾಲೋನಿಯಿಂದ ಹುಬ್ಬಳ್ಳಿ ಮಾರ್ಗವಾಗಿ ದೆಹಲಿಯ ಬೋಧಗಯಾಕ್ಕೆ ತೆರಳಿದರು.
ಹನ್ನೇರಡು ದಿನಗಳಿಂದ ಟಿಬೆಟಿಕಾಲೋನಿಗೆ ಬಂದುಳಿದ ದಲೈಲಾಮಾ ಅವರು ದ್ರೆಪುಂಗ್ ಗೊಮಾಂಗ್ ಚಚರ್ಾ ಸಭಾಂಗಣವನ್ನು ಉದ್ಘಾಟಿಸಿದರು. ಪದ್ಮಸಂಭವ ಮಂದಿರದ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು. ಆರ್ಯದೇವನ 400 ಮಹಾಕಾವ್ಯಗಳ ವಿಚಾರ ಸಂಕಿರಣದಲ್ಲಿ, ದೀಘರ್ಾಯುಷ್ಯ ಪೂಜಾ ಕಾರ್ಯಕ್ರಮದಲ್ಲಿ, ಬಿಕ್ಕುಗಳ ಚಚರ್ಾ ಶಿಕ್ಷಣ ಪರೀಕ್ಷೆಯಲ್ಲಿ, ಟಿಬೆಟನ್ ಬೌದ್ಧಗುರು ಜೆತ್ಸಾಂಗ ಖಪಾ ಅವರ ಜೀವನ ಮತ್ತು ಪರಂಪರೆ ಕುರಿತು ನಡೆದ ಸಮ್ಮೇಳನದಲ್ಲಿ, ಜೆತ್ಸಾಂಗ ಖಪಾ ಅವರ 600 ನೇ ಪರಿನಿವರ್ಾಣ ವಾಷರ್ಿಕೋತ್ಸವ ಸಮಾರಂಭದಲ್ಲಿ ದಲೈಲಾಮಾ ಅವರು ಪಾಲ್ಗೊಂಡಿದ್ದರು.
ಹಿರಿಯ ಬೌದ್ಧ ಸನ್ಯಾಸಿಗಳು, ಟಿಬೆಟಿಕಾಲೋನಿಯ ಎಲ್ಲಾ ಕ್ಯಾಂಪಿನ ಮುಖ್ಯಸ್ಥರು, ಬಿಕ್ಕುಗಳು, ದಲೈಲಾಮಾರ ಮುಂಡಗೋಡ ಪ್ರತಿನಿಧಿ ಲಾಗ್ಪಾ ತ್ಸಿರಿಂಗ್ ಅವರು ದಲೈಲಾಮಾ ಅವರನ್ನು ಸಾಂಪ್ರದಾಯಿಕವಾಗಿ ಬೀಳ್ಕೊಟ್ಟರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 