ಮುಂಡಗೋಡದಿಂದ ದಲೈಲಾಮಾ ನಿರ್ಗಮನ
ಮುಂಡಗೋಡದಿಂದ ದಲೈಲಾಮಾ ನಿರ್ಗಮನ
ಮುಂಡಗೋಡ: ಟಿಬೆಟನ್ ಧರ್ಮಗುರು ನೊಬೆಲ್ ಶಾಂತಿ ಪ್ರಶಸ್ತಿ ವಿಜೇಯ ದಲೈಲಾಮಾ ಅವರು ಇಂದು ಬೆಳಿಗ್ಗೆ 7-30 ಗಂಟೆ ಸುಮಾರಿಗೆ ಮುಂಡಗೋಡ ಟಿಬೆಟಿಯನ್ ಕಾಲೋನಿಯಿಂದ ಹುಬ್ಬಳ್ಳಿ ಮಾರ್ಗವಾಗಿ ದೆಹಲಿಯ ಬೋಧಗಯಾಕ್ಕೆ ತೆರಳಿದರು.
ಹನ್ನೇರಡು ದಿನಗಳಿಂದ ಟಿಬೆಟಿಕಾಲೋನಿಗೆ ಬಂದುಳಿದ ದಲೈಲಾಮಾ ಅವರು ದ್ರೆಪುಂಗ್ ಗೊಮಾಂಗ್ ಚಚರ್ಾ ಸಭಾಂಗಣವನ್ನು ಉದ್ಘಾಟಿಸಿದರು. ಪದ್ಮಸಂಭವ ಮಂದಿರದ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು. ಆರ್ಯದೇವನ 400 ಮಹಾಕಾವ್ಯಗಳ ವಿಚಾರ ಸಂಕಿರಣದಲ್ಲಿ, ದೀಘರ್ಾಯುಷ್ಯ ಪೂಜಾ ಕಾರ್ಯಕ್ರಮದಲ್ಲಿ, ಬಿಕ್ಕುಗಳ ಚಚರ್ಾ ಶಿಕ್ಷಣ ಪರೀಕ್ಷೆಯಲ್ಲಿ, ಟಿಬೆಟನ್ ಬೌದ್ಧಗುರು ಜೆತ್ಸಾಂಗ ಖಪಾ ಅವರ ಜೀವನ ಮತ್ತು ಪರಂಪರೆ ಕುರಿತು ನಡೆದ ಸಮ್ಮೇಳನದಲ್ಲಿ, ಜೆತ್ಸಾಂಗ ಖಪಾ ಅವರ 600 ನೇ ಪರಿನಿವರ್ಾಣ ವಾಷರ್ಿಕೋತ್ಸವ ಸಮಾರಂಭದಲ್ಲಿ ದಲೈಲಾಮಾ ಅವರು ಪಾಲ್ಗೊಂಡಿದ್ದರು.
ಹಿರಿಯ ಬೌದ್ಧ ಸನ್ಯಾಸಿಗಳು, ಟಿಬೆಟಿಕಾಲೋನಿಯ ಎಲ್ಲಾ ಕ್ಯಾಂಪಿನ ಮುಖ್ಯಸ್ಥರು, ಬಿಕ್ಕುಗಳು, ದಲೈಲಾಮಾರ ಮುಂಡಗೋಡ ಪ್ರತಿನಿಧಿ ಲಾಗ್ಪಾ ತ್ಸಿರಿಂಗ್ ಅವರು ದಲೈಲಾಮಾ ಅವರನ್ನು ಸಾಂಪ್ರದಾಯಿಕವಾಗಿ ಬೀಳ್ಕೊಟ್ಟರು.
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು 