ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
Dalit Sangharsh Samiti protest
ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
ಬೆಳಗಾವಿ 14: ಭಾರತದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಸಾಹೇಬರ ಮೇಲೆ ಶೂ ಎಸೆದು ಅವಮಾನಿಸಿರುವ ವಕೀಲ ರಾಕೇಶ ಕಿಶೋರ್ ದೇಶ ದ್ರೋಹಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸುವಂತೆ ಬೆಳಗಾವಿ ಜಿಲ್ಲಾ ದಲಿತ ಸಂಘರ್ಷ ಸಮಿತಿ ನ್ಯಾಯಲಯದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮನವಿ ಸಲ್ಲಿಸಿದರು.
ಇಂತಹ ಕೃತ್ಯವು ಸಂವಿಧಾನದ ಮೇಲೆ ಪ್ರಜಾಫ್ರಭುತ್ವದ ಮೇಲೆ ಹಾಗು ಭಾರತೀಯ ಪ್ರತಿಯೊಂದು ಪ್ರಜೆಗೆ ಅವಮಾನ ಎಂದು ಪರಿಗಣಿಸಿ ಆರೋಪಿ ವಕೀಲ ರಾಕೇಶ್ ಈತನನ್ನು ಭಯೋತ್ಪಾದಕ ಕಾನೂನಿನ ಅಡಿ ಶಿಕ್ಷೆ ನೀಡಬೇಕೆಂದು ಆಗ್ರಹಿಸುತ್ತೇವೆ . ಆರೋಪಿ ವಕೀಲ ರಾಕೇಶ್ ಕಿಶೋರ್ ಈತನಿಗೆ ನೀಡಿದ ಶಿಕ್ಷೆಯಿಂದ ಮುಂಬರುವ ದಿನಗಳಲ್ಲಿ ಬೇರೆ ಯಾರು ಸಂವಿದಾನಕ್ಕೆ ಅಪಮಾನ ಮಾಡುವುದಿಲ್ಲವೆಂದು ನಂಬಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 